ಯಕ್ಷ ಪ್ರೀಯರು ಕಾಪು ಅಧ್ಯಕ್ಷರಾಗಿ ಕಾಪು ಲೀಲಾಧರ ಶೆಟ್ಟಿ ಆಯ್ಕೆ.
ಕಾಪು: ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನೂತನ ಸಂಘಟನೆ ಅವಿರತ ಕೆಲಸ ಮಾಡುವ ನಿಟ್ಟಿನಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕಲಾವಿದರಿಗೆ ಸನ್ಮಾನ, ಅಶಕ್ತ ಹಾಗೂ ಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವ ಯೋಜನೆಗೆ ಸ್ಥಾಪನೆಯಾದ “ಯಕ್ಷ ಪ್ರೀಯರು” ಕಾಪು ಇದರ ಅಧ್ಯಕ್ಷರಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಆಯ್ಕೆಯಾಗಿದ್ದಾರೆ.ಕಾರ್ಯಧ್ಯಕ್ಷ ಅರುಣ್ ಶೆಟ್ಟಿ ಪಾದೂರು,
ಸಂಸ್ಥೆಯ ಗೌರವಧ್ಯಕ್ಷರಾಗಿ ಗುರ್ಮೆ ಸುರೇಶ್ ಶೆಟ್ಟಿ, ಬೈರುಗುತ್ತು ರಮೇಶ್ ಶೆಟ್ಟಿ,ನಡಿಕೆರೆ ರತ್ನಾಕರ ಶೆಟ್ಟಿ,ಪ್ರಭಾಕರಪೂಜಾರಿ ಕಾಪು,
ಸಂಚಾಲಕರಾಗಿ ಶ್ರೀಕರ ಶೆಟ್ಟಿ ಕಲ್ಯಾ,
ಪ್ರದಾನ ಕಾರ್ಯದರ್ಶಿ ರಾಕೇಶ್ ಕುಂಜೂರು,ಜೊತೆ ಕಾರ್ಯದರ್ಶಿ ಪ್ರಭಾತ್ ಶೆಟ್ಟಿ,ಉಮೆಶ್ ಕರ್ಕೇರಾ ಮಲ್ಲಾರು,ಕೋಶಾಧಿಕಾರಿ ಸಂತೋಷ ಆರ್ ಶೆಟ್ಟಿ ಕಳತ್ತೂರು,ಜೊತೆ ಕೋಶಾಧಿಕಾರಿ ಉಮೇಶ್ ಶೆಟ್ಟಿ ಡಾಲಿ,ಕಾಪು ಹರೀಶ್ ನಾಯಕ್,ಸಹ ಸಂಚಾಲಕರಾಗಿ ರಘರಾಮ ಶೆಟ್ಟಿ ಕೊಪ್ಪಲಂಗಡಿ , ನಾಗಭೂಷಣ್ ರಾವ್,ಮಾಧ್ಯಮ ನಿರ್ವಹಣೆ ಹಾಗೂ ಸಂಚಾಲಕರಾಗಿ ಪುರುಷೋತ್ತಮ ಸಾಲಿಯಾನ್, ಮತ್ತು ಕಾರ್ಯಕಾರಿ ಸಮಿತಿ ಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…