ಯಕ್ಷ ಪ್ರೀಯರು ಕಾಪು ಅಧ್ಯಕ್ಷರಾಗಿ ಕಾಪು ಲೀಲಾಧರ ಶೆಟ್ಟಿ ಆಯ್ಕೆ.
ಕಾಪು: ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನೂತನ ಸಂಘಟನೆ ಅವಿರತ ಕೆಲಸ ಮಾಡುವ ನಿಟ್ಟಿನಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕಲಾವಿದರಿಗೆ ಸನ್ಮಾನ, ಅಶಕ್ತ ಹಾಗೂ ಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವ ಯೋಜನೆಗೆ ಸ್ಥಾಪನೆಯಾದ “ಯಕ್ಷ ಪ್ರೀಯರು” ಕಾಪು ಇದರ ಅಧ್ಯಕ್ಷರಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಆಯ್ಕೆಯಾಗಿದ್ದಾರೆ.ಕಾರ್ಯಧ್ಯಕ್ಷ ಅರುಣ್ ಶೆಟ್ಟಿ ಪಾದೂರು,
ಸಂಸ್ಥೆಯ ಗೌರವಧ್ಯಕ್ಷರಾಗಿ ಗುರ್ಮೆ ಸುರೇಶ್ ಶೆಟ್ಟಿ, ಬೈರುಗುತ್ತು ರಮೇಶ್ ಶೆಟ್ಟಿ,ನಡಿಕೆರೆ ರತ್ನಾಕರ ಶೆಟ್ಟಿ,ಪ್ರಭಾಕರಪೂಜಾರಿ ಕಾಪು,
ಸಂಚಾಲಕರಾಗಿ ಶ್ರೀಕರ ಶೆಟ್ಟಿ ಕಲ್ಯಾ,
ಪ್ರದಾನ ಕಾರ್ಯದರ್ಶಿ ರಾಕೇಶ್ ಕುಂಜೂರು,ಜೊತೆ ಕಾರ್ಯದರ್ಶಿ ಪ್ರಭಾತ್ ಶೆಟ್ಟಿ,ಉಮೆಶ್ ಕರ್ಕೇರಾ ಮಲ್ಲಾರು,ಕೋಶಾಧಿಕಾರಿ ಸಂತೋಷ ಆರ್ ಶೆಟ್ಟಿ ಕಳತ್ತೂರು,ಜೊತೆ ಕೋಶಾಧಿಕಾರಿ ಉಮೇಶ್ ಶೆಟ್ಟಿ ಡಾಲಿ,ಕಾಪು ಹರೀಶ್ ನಾಯಕ್,ಸಹ ಸಂಚಾಲಕರಾಗಿ ರಘರಾಮ ಶೆಟ್ಟಿ ಕೊಪ್ಪಲಂಗಡಿ , ನಾಗಭೂಷಣ್ ರಾವ್,ಮಾಧ್ಯಮ ನಿರ್ವಹಣೆ ಹಾಗೂ ಸಂಚಾಲಕರಾಗಿ ಪುರುಷೋತ್ತಮ ಸಾಲಿಯಾನ್, ಮತ್ತು ಕಾರ್ಯಕಾರಿ ಸಮಿತಿ ಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…