Featured

ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ -Vishwanews24

ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ -Vishwanews24

ರೈತರು, ಬಡವರು, ಸಂಕಷ್ಟದಲ್ಲಿರುವವರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ…

ಬೆಂಗಳೂರು: ನೂತನ ಸಿಎಂ ಆಗಿ ಆಯ್ಕೆಯಾದ ಬಳಿಕ ಬಸವರಾಜ್ ಬೊಮ್ಮಾಯಿ ಮಾಧ್ಯಮಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಸೇವೆಗೆ ನಾನು ಬದ್ಧವಾಗಿದ್ದೇನೆ ಎಂದಿದ್ದಾರೆ.

ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಶಾಸಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸದಂತೆ ಕೆಲಸ ಮಾಡುತ್ತೇನೆ. ಹಣಕಾಸಿನ ಬಿಕ್ಕಟ್ಟು ಸೇರಿಂದ ಸದ್ಯ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುತ್ತೇವೆ. ರೈತರು, ಬಡವರು, ಸಂಕಷ್ಟದಲ್ಲಿರುವವರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.

ಶಾಸಕಾಂಗ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಾನು ಎಲ್ಲರನ್ನು ಒಗ್ಗೂಡಿಸಿಕೊಂಡು, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನೀಡುತ್ತೇನೆ ಎಂದರು.

ರಾಜ್ಯದಲ್ಲಿ ಕೋವಿಡ್ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹರಿಸುವ ಕೆಲಸ ಮಾಡುತ್ತೇನೆ. ಹೈಕಮಾಂಡ್ ಯಾವುದೇ ಷರತ್ತು ವಿಧಿಸಿಲ್ಲ. ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

6 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

6 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

7 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

7 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

7 hours ago