Featured

ಯಡಿಯೂರಪ್ಪನವರ “ಸೈಕಲ್” ಯೋಜನೆಯನ್ನು ಮುರಿಯುತ್ತಾ ಕುಮಾರಸ್ವಾಮಿಯವರ ಮೈತ್ರಿ ಸರಕಾರ ..??

ಬೆಂಗಳೂರು: 2006-07ರಲ್ಲಿ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಜಾರಿಗೆ ಬಂದಿದ್ದ, ಉಚಿತ ಸೈಕಲ್​ ಯೋಜನೆಯನ್ನು ಕುಮಾರಸ್ವಾಮಿ ಯವರ ದೋಸ್ತಿ ಸರಕಾರ ನಿಲ್ಲಿಸುವುದಕ್ಕೆ ಮುಂದಾಗಿದೆ.. ಎನ್ನುವ ಇಂತಹದ್ದೊಂದು ಅನುಮಾನ ಇದೀಗ ಮೂಡಿದೆ.

ಇದಕ್ಕೆ ಕಾರಣ ಸೈಕಲ್ ವಿತರಣೆಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ.ರಾಜ್ಯದ 5.14ಲಕ್ಷ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಸೈಕಲ್​ಗಳು ಕಳಪೆಯಾಗಿವೆ ಅಂತ ಅಂತಾ ಆರೋಪಿಸಿದ್ದಾರೆ.

ತಪಾಸಣೆಗೆ ಬರುವ ಸೈಕಲ್​ಗಳು ಉತ್ತಮ ಗುಣಮಟ್ಟದ್ದೇ ಆಗಿರುತ್ತದೆ, ಆದರೆ ನಂತರ ಕಳಪೆ ಗುಣಮಟ್ಟದ ಸೈಕಲ್​ಗಳನ್ನ ವಿತರಿಸಲಾಗ್ತಿದೆ. ಇದಕ್ಕೆ ಜಿಲ್ಲಾ ಮಟ್ಟದ ಡಿಡಿಪಿಐ ಅಧಿಕಾರಿಗಳು ಕಾರಣ ಅಂತಾ ದೂರಿದ್ದಾರೆ. ಬಾಲಕಿಯರ ಸೈಕಲ್​ಗೆ 3,900ರೂಪಾಯಿಯಂತೆ ಹಾಗೂ ಬಾಲಕರ ಸೈಕಲ್​ಗೆ 3,600 ರೂಪಾಯಿ ವೆಚ್ಚದಲ್ಲಿ ಒಟ್ಟಾರೆ 185 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಸೈಕಲ್​ ವಿತರಣೆ ಮಾಡ್ತಿದೆ. ಕಳಪೆ ಗುಣಮುಟ್ಟದ ಸೈಕಲ್​ ವಿತರಣೆಯ ಕಾರಣ ಹಾಗೂ ಸರ್ಕಾರದ ಖಜಾನೆಗೆ ಹೊರೆ ಕಮ್ಮಿ ಮಾಡುವ ನಿಟ್ಟಿನಲ್ಲಿ, ಇಡೀ ಯೋಜನೆಯನ್ನ ಸ್ಥಗಿತಗೊಳಿಸುವ ಇಂಗಿತದಲ್ಲಿ ಸರ್ಕಾರ ಇದೆ ..

ಕೂಡಲೇ ಸಿಎಂ ಈಗಾಗಲೇ ಸಪ್ಲೈ ಆಗಿರುವ ಸೈಕಲ್​ಗಳಿಗೆ ಪೇಮೆಂಟ್ ನೀಡದಂತೆ, ಹಾಗೂ ಕಳಪೆ ಗುಣಮಟ್ಟದ ಸೈಕಲ್​ಗಳನ್ನ ವಿತರಣೆ ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಕಳಪೆ ಸೈಕಲ್​ಗಳ ವಿತರಣೆ ಸಂಬಂಧ ಇಲಾಖಾವಾರು ತನಿಖೆಗೆ ಸೂಚಿಸಿದ್ದಾರೆ.

vishwanews24
Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago