Featured

ಯಡಿಯೂರಪ್ಪನವರ “ಸೈಕಲ್” ಯೋಜನೆಯನ್ನು ಮುರಿಯುತ್ತಾ ಕುಮಾರಸ್ವಾಮಿಯವರ ಮೈತ್ರಿ ಸರಕಾರ ..??

ಬೆಂಗಳೂರು: 2006-07ರಲ್ಲಿ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಜಾರಿಗೆ ಬಂದಿದ್ದ, ಉಚಿತ ಸೈಕಲ್​ ಯೋಜನೆಯನ್ನು ಕುಮಾರಸ್ವಾಮಿ ಯವರ ದೋಸ್ತಿ ಸರಕಾರ ನಿಲ್ಲಿಸುವುದಕ್ಕೆ ಮುಂದಾಗಿದೆ.. ಎನ್ನುವ ಇಂತಹದ್ದೊಂದು ಅನುಮಾನ ಇದೀಗ ಮೂಡಿದೆ.

ಇದಕ್ಕೆ ಕಾರಣ ಸೈಕಲ್ ವಿತರಣೆಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ.ರಾಜ್ಯದ 5.14ಲಕ್ಷ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಸೈಕಲ್​ಗಳು ಕಳಪೆಯಾಗಿವೆ ಅಂತ ಅಂತಾ ಆರೋಪಿಸಿದ್ದಾರೆ.

ತಪಾಸಣೆಗೆ ಬರುವ ಸೈಕಲ್​ಗಳು ಉತ್ತಮ ಗುಣಮಟ್ಟದ್ದೇ ಆಗಿರುತ್ತದೆ, ಆದರೆ ನಂತರ ಕಳಪೆ ಗುಣಮಟ್ಟದ ಸೈಕಲ್​ಗಳನ್ನ ವಿತರಿಸಲಾಗ್ತಿದೆ. ಇದಕ್ಕೆ ಜಿಲ್ಲಾ ಮಟ್ಟದ ಡಿಡಿಪಿಐ ಅಧಿಕಾರಿಗಳು ಕಾರಣ ಅಂತಾ ದೂರಿದ್ದಾರೆ. ಬಾಲಕಿಯರ ಸೈಕಲ್​ಗೆ 3,900ರೂಪಾಯಿಯಂತೆ ಹಾಗೂ ಬಾಲಕರ ಸೈಕಲ್​ಗೆ 3,600 ರೂಪಾಯಿ ವೆಚ್ಚದಲ್ಲಿ ಒಟ್ಟಾರೆ 185 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಸೈಕಲ್​ ವಿತರಣೆ ಮಾಡ್ತಿದೆ. ಕಳಪೆ ಗುಣಮುಟ್ಟದ ಸೈಕಲ್​ ವಿತರಣೆಯ ಕಾರಣ ಹಾಗೂ ಸರ್ಕಾರದ ಖಜಾನೆಗೆ ಹೊರೆ ಕಮ್ಮಿ ಮಾಡುವ ನಿಟ್ಟಿನಲ್ಲಿ, ಇಡೀ ಯೋಜನೆಯನ್ನ ಸ್ಥಗಿತಗೊಳಿಸುವ ಇಂಗಿತದಲ್ಲಿ ಸರ್ಕಾರ ಇದೆ ..

ಕೂಡಲೇ ಸಿಎಂ ಈಗಾಗಲೇ ಸಪ್ಲೈ ಆಗಿರುವ ಸೈಕಲ್​ಗಳಿಗೆ ಪೇಮೆಂಟ್ ನೀಡದಂತೆ, ಹಾಗೂ ಕಳಪೆ ಗುಣಮಟ್ಟದ ಸೈಕಲ್​ಗಳನ್ನ ವಿತರಣೆ ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಕಳಪೆ ಸೈಕಲ್​ಗಳ ವಿತರಣೆ ಸಂಬಂಧ ಇಲಾಖಾವಾರು ತನಿಖೆಗೆ ಸೂಚಿಸಿದ್ದಾರೆ.

vishwanews24
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago