ಜಿಲ್ಲೆ

ಯಡಿಯೂರಪ್ಪರಿಂದ ಸರ್ಕಾರ ರಚನೆಗೆ ಬಿಜೆಪಿ ಕಾರ್ಯಕರ್ತರಿಂದ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ

ಯಡಿಯೂರಪ್ಪರಿಂದ ಸರ್ಕಾರ ರಚನೆಗೆ ಬಿಜೆಪಿ ಕಾರ್ಯಕರ್ತರಿಂದ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ

ಕಾಪು : ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪರಿಂದ ಸರ್ಕಾರ ರಚನೆ ಹಾಗೂ ಮುಂದಿನ ಆಡಳಿತ ಯಶಸ್ವಿಯಾಗಿ ನಡೆಯುವಂತೆ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಮತ್ತು ಕಟಪಾಡಿ ಬಿಜೆಪಿ ಕಾರ್ಯಕರ್ತರ ತಂಡ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಬಿ.ಎಸ್ ಯಡಿಯೂರಪ್ಪ ರ ಹೆಸರಿನಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿದರು.

ತದನಂತರ ಗೀತಾಂಜಲಿ ಸುವರ್ಣ ಮಾಧ್ಯಮದವರೊಂದಿಗೆ ಮಾತನಾಡುತ್ತಾ ” ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಖಂಡಿಸಿ ಬಿಜೆಪಿಗೆ ಗೆಲುವು ತಂದುಕೊಟ್ಟಿದೆ ಮುಂದಿನ‌ ಯೋಜನೆ ಬಿಎಸ್ ವೈ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕು ಇದರಿಂದ ರಾಜ್ಯದ ಜನರ ಕಷ್ಟಗಳಿಗೆ ಸ್ಪಂದಿಸುವಂತಾಗಬೇಕು ಅದಕ್ಕಾಗಿ ನಾವಿಂದು ದೇವರ ಮೊರೆ ಹೋಗಿದ್ದೆವೆಂದರು. ಈ ಸಂಧರ್ಬದಲ್ಲಿ ಸತೀಶ್ ಪೂಜಾರಿ ಉದ್ಯವಾರ, ಕಮಲಾಕ್ಷ, ಪ್ರಭಾಕರ್ ಕೋಟೆ, ಮೊದಲಾದವರು ಉಪಸ್ಥಿತಿತರಿದ್ದರು.

 

Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

3 hours ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

8 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

9 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

9 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

9 hours ago