Featured

ಯಡಿಯೂರಪ್ಪ ಅವರ ದೀರ್ಘ ಕಾಲದ ರಾಜಕಾರಣ ನೋಡಿದ್ದೇನೆ, ಇಂತಹ ಆರೋಪಗಳು ಯಾವತ್ತೂ ಕೇಳಿಬಂದಿರಲಿಲ್ಲ : ಶೋಭಾ ಕರಂದ್ಲಾಜೆ  – vishwanews24

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ, ಮಾಧ್ಯಮಗಳ ಮೂಲಕ ನೋಡಿದೆ : ಶೋಭಾ ಕರಂದ್ಲಾಜೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ. ಮಾಧ್ಯಮಗಳ ಮೂಲಕ ನೋಡಿದೆ. ಯಡಿಯೂರಪ್ಪ ಅವರ ದೀರ್ಘ ಕಾಲದ ರಾಜಕಾರಣ ನೋಡಿದ್ದೇನೆ. ಇಂತಹ ಆರೋಪಗಳು ಯಾವತ್ತೂ ಕೇಳಿಬಂದಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಕೋರ್ಟ್ ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿರುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಎಂದೂ ಬರದಿದ್ದ ಪ್ರಕರಣಗಳು ಈಗ ಯಾಕೆ ಬರ್ತಿವೆ? ಇದರಲ್ಲಿ ರಾಜ್ಯ ಸರ್ಕಾರದ ದ್ವೇಷ ರಾಜಕಾರಣದ ಪಾತ್ರ ಇದೆಯಾ? ಇದರ ಬಗ್ಗೆ ಗೊತ್ತಿಲ್ಲ. ಆದರೆ ನ್ಯಾಯಾಲಯ ಖಂಡಿತವಾಗಿ ನೆಲದ ಕಾನೂನು ಎತ್ತಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಯಡಿಯೂರಪ್ಪ ವಿರುದ್ಧ ಈ ಆರೋಪ ಯಾಕೆ ಬಂತು ಅಂತ ಜನ ಗಮನಿಸ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸ್ತಿದ್ದಾರೆ, ಕಾದು ನೋಡೋಣ ಎಂದರು.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

21 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago