ಆಪರೇಷನ್ ಕಮಲದ ಮೂಲಕ ಅನೈತಿಕವಾಗಿ ಬಂದಿರುವ ಕೂಸು ಈ ಸರ್ಕಾರ. ಕಾಂಗ್ರೆಸ್,ಜೆಡಿಎಸ್ ನಿಂದ 17 ಶಾಸಕರನ್ನು ಆಪರೇಷನ್ ಮಾಡಿದ್ದೀರೆ. ಇಲ್ಲವಾಗಿದ್ರೆ ಯಡಿಯೂರಪ್ಪ ಅಲ್ಪಾವಧಿ ಸಿಎಂ ಆಗಿ ದಾಖಲೆ ಮಾಡುತ್ತಿದ್ದರು. ಯಡಿಯೂರಪ್ಪ ಇಂದು ಸಿಎಂ ಆಗೋಕೆ ಜನಾದೇಶ ಕಾರಣವಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ದಿನದಲ್ಲೇ ರಾಜ್ಯಪಾಲರ ಭಾಷಣದ ಚರ್ಚೆ ಮುಗಿಸೋಕೆ ಆಗಲ್ಲ. ಅದಕ್ಕೆ ಉತ್ತರ ಪಡೆದುಕೊಳ್ಳೋಕೆ ಸಾಧ್ಯವಿಲ್ಲ. ಇದು ಸದಸ್ಯರ ಹಕ್ಕು ಮೊಟಕು ಮಾಡಿದಂತೆ. ರಾಜ್ಯಪಾಲರ ಭಾಷಣದ ಚರ್ಚೆಗೆ ಕನಿಷ್ಟ 10 ದಿನ ನಿಗದಿ ಮಾಡಬೇಕು. ಇಲ್ಲವಾದರೆ ಇದೊಂದು ಅಣಕವಾಗುತ್ತದೆ. ರಾಜ್ಯಪಾಲರು ಭಾಷಣ ಮಾಡೋದು,ಉತ್ತರ ಕೊಡುವುದು. ಕೊನೆಗೆ ನಾವು ಸಭಾತ್ಯಾಗ ಮಾಡೋದು ಅಷ್ಟೇ ಆಗುತ್ತದೆ. ಬಜೆಟ್ ಅಧಿವೇಶನದಲ್ಲೂ ಚರ್ಚೆ ಮಾಡಿ, ಉತ್ತರ ಕೊಡಬಹುದು ಎಂಬುದಾಗಿ ಹೇಳಿದರು.
ಇನ್ನೂ ಮುಂದುವರೆದು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಗೆಯನ್ನು ವಿವರಿಸಿದ ಅವರು, ಈ ಸರ್ಕಾರ 17 ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ಬಂದಿದ್ದು. ಬಿಜೆಪಿಯವರು ಜನಾದೇಶದಿಂದ ಬಂದಿದ್ದೇವೆ ಎನ್ನಬಾರದು. ಆಪರೇಷನ್ ಕಮಲದಿಂದ ಬಂದಿದ್ದೇವೆ ಎನ್ನಬೇಕು ಎಂಬುದಾಗಿ ಸರ್ಕಾರವನ್ನ ಲೇವಡಿ ಮಾಡಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…