ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಫಿಲಂಸಿಟಿಯನ್ನು ರಾಮನಗರದಿಂದ ರೋರಿಚ್ ಎಸ್ಟೇಟ್ಗೆ ಸ್ಥಳಾಂತರಿಸಲು ಮುಂದಾಗಿದೆ. ಇದೀಗ ಫಿಲಂ ಸಿಟಿಯನ್ನು ರಾಮನಗರದಿಂದ ಸ್ಥಳಾಂತರಿಸಿ ಜೀವವೈವಿಧ್ಯತೆಯ ತಾಣ ಬನ್ನೇರುಘಟ್ಟ ಸಮೀಪದ ದೇವಿಕಾರಾಣಿ-ರೋರಿಚ್ ಎಸ್ಟೇಟ್’ನಲ್ಲಿ ನಿರ್ಮಿಸುವ ಯೋಜನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರ ಯಡಿಯೂರಪ್ಪರ ದ್ವೇಷ-ನಾಶದ ರಾಜಕಾರಣದ ಪ್ರತೀಕವಾಗಿದೆ ಎಂದು ದೂರಿದ್ದಾರೆ.
ರಾಮನಗರದಲ್ಲಿ ಚಿತ್ರನಗರಿ ನಿರ್ಮಿಸಬೇಕೆಂದು ತಮ್ಮ ಸರ್ಕಾರದಲ್ಲಿ ತೀರ್ಮಾನಿಸಲಾಗಿತ್ತು. ಈ ಮೂಲಕ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಉದ್ದೇಶವಾಗಿತ್ತು. ಆದರೆ ರಾಮನಗರದಿಂದ ರೋರಿಚ್’ಗೆ ಚಿತ್ರನಗರಿಯನ್ನು ಸ್ಥಳಾಂತರಿಸುವ ನಿರ್ಧಾರದ ಮೂಲಕ ಯಡಿಯೂರಪ್ಪ ರಾಮನಗರ ವಿಚಾರದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…