Featured

ಯಡಿಯೂರಪ್ಪ ಪೋಕ್ಸೋ ಪ್ರಕರಣ : ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ – vishwanews24

ಯಡಿಯೂರಪ್ಪ ಪೋಕ್ಸೋ ಪ್ರಕರಣ : ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ.

ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ.

ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ. ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್​ನಲ್ಲಿದ್ದ ಸಂಭಾಷಣೆ ಬಿಎಸ್ ​ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.

1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago