Featured

ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದೆಂದು ಕಾಂಗ್ರೆಸ್ ನವರು ಸರ್ಕಾರ ರಚನೆಗೆ ಮುಂದಾದರು : ದೇವೇಗೌಡ -Vishwanews24

ಬೆಂಗಳೂರು:.ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಎಲ್ಲವೂ ಕಾಂಗ್ರೆಸ್ ಪಕ್ಷದ ಮುಖಂಡರ ಕೈಯಲ್ಲೇ ಇದೆ. ರಾಜಕಾರಣದಲ್ಲಿ ಏಳು ಬೀಳು ಇದ್ದೇ ಇರುತ್ತದೆ. ನನ್ನ ಜೊತೆಗೆ ಇದ್ದು ನನ್ನ ಜೊತೆಗೆ ಬೆಳೆದವರು ಬಿಟ್ಟು ಹೋದರು. ಆದರೂ ಸಹ ನಾನು ದೃತಿಗೆಡದೆ ಮುಂದೆ ಬಂದಿದ್ದೇನೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಪರೋಕ್ಷವಾಗಿ ಮಾಜಿ ಸಿಎಂ ಸಿದ್ಧರಾಮಯ್ಯರಿಗೆ ಟಾಂಗ್ ಕೊಟ್ಟಿದ್ದಾರೆ.

ಮೈತ್ರಿ ಸರ್ಕಾರ ಮಾಡಲೇಬೇಕು ಎಂದು ನನಗೆ ಇರಲಿಲ್ಲ. ದೆಹಲಿ ನಾಯಕರು ನಿಮ್ಮ ಮಗನನ್ನು ಸಿಎಂ ಮಾಡಬೇಕೆಂದು ಬಂದಿದ್ದರು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಲೋಕಸಭೆ ಚುನಾವಣೆ ನಂತರ ಶಕ್ತಿಯನ್ನು ಕಳೆದುಕೊಂಡಿದೆ.

ನಮ್ಮ ಪಕ್ಷದ ಪಾಲಿನ ಮಂತ್ರಿ ಸ್ಥಾನವನ್ನು ಅವರು ತೆಗೆದುಕೊಂಡಿದ್ದಾರೆ. ಎಲ್ಲವನ್ನು ಸಹಿಸಿಕೊಂಡು ಹೋಗುತ್ತಿದ್ದೇನೆ. ಏನಾದರೂ ಮಾತನಾಡಿದ್ದೇವೆಯೇ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದೆಂದು ಕಾಂಗ್ರೆಸ್ ನವರು ಓಡಿಬಂದರು. ಎಲ್ಲವನ್ನು ಚರ್ಚೆ ಮಾಡದೆ ಸರ್ಕಾರ ರಚನೆಗೆ ಮುಂದಾದರು. ಕುಮಾರಸ್ವಾಮಿ ಅವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಈಗ ಒನ್ ಥರ್ಡ್ ನಿಯಮವೂ ಇಲ್ಲ ಏನನ್ನು ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ. ಈ ಮೂಲಕ ದೋಸ್ತಿ ಕಾಂಗ್ರೆಸ್ ಗೆ ದೊಡ್ಡ ಗೌಡರು ಬಿಗ್ ಶಾಕ್ ನೀಡಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

9 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

10 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

11 hours ago