ಶಿವಮೊಗ್ಗ Vishwanews24: ಮಾಜಿ ಮುಖ್ಯಮಂತ್ರಿ ಸಿದ್ದಾಮಯ್ಯನವರು ಸಿಎಂ ಆಗೋದಕ್ಕಾಗಿ ಯಡಿಯೂರಪ್ಪ ರಾಜೀನಾಮೆ ನೀಡಿ ಅಂತಿದ್ದಾರೆ. ಈ ಬಳಿಕ ನಾನೇ ಸಿಎಂ ಆಗಬಹುದು ಅಂತ ಅಂದುಕೊಂಡಿದ್ದಾರೆ. ಆದರೆ ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ” ಎಂದು ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮಲ್ಲಿ ಆಡಳಿತಾತ್ಮಕವಾಗಿ ಇರೋ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ವಿಪಕ್ಷದವರಿಗೆ ಬಿಜೆಪಿಯ ಬಗ್ಗೆ ಮಾತನಾಡಬೇಡಿ, ನಾವು ಸಂಘಟನಾತ್ಮಕವಾಗಿ ಒಗ್ಗಟ್ಟಾಗಿದ್ದೇವೆ” ಎಂದರು.
ಇನ್ನು ಇಲಾಖೆಯಲ್ಲಿನ ಹಣ ವರ್ಗಾವಣೆ ವಿಚಾರವಾಗಿ ಸಿಎಂ ಗಮನಕ್ಕೆ ತಂದ ನಂತರವೇ ರಾಜ್ಯಪಾಲರಿಗೂ, ರಾಜ್ಯ ಉಸ್ತುವಾರಿಗಳಿಗೂ ಪತ್ರದಲ್ಲಿ ತಿಳಿಸಿದ್ದು, ಆ ಬಗ್ಗೆ ಆದಷ್ಟು ಬೇಗ ಪರಿಹರಿಸುವುದಾಗಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ” ಎಂದಿದ್ದಾರೆ.
“ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಕನಸು ಕಾಣುತ್ತಾ ಇರೋದು ಹಗಲು ಕನಸು. ಅದು ನನಸಾಗೋದಿಲ್ಲ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…