Featured

ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ, ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ : ಈಶ್ವರಪ್ಪ -Vishwanews24

ಸಿದ್ದಾಮಯ್ಯ ಸಿಎಂ ಆಗೋದಕ್ಕಾಗಿ ಯಡಿಯೂರಪ್ಪ ರಾಜೀನಾಮೆ ನೀಡಿ ಅಂತಿದ್ದಾರೆ..

ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ : ಈಶ್ವರಪ್ಪ -Vishwanews24

ನಾವು ಸಂಘಟನಾತ್ಮಕವಾಗಿ ಒಗ್ಗಟ್ಟಾಗಿದ್ದೇವೆ..

ಶಿವಮೊಗ್ಗ Vishwanews24: ಮಾಜಿ ಮುಖ್ಯಮಂತ್ರಿ ಸಿದ್ದಾಮಯ್ಯನವರು ಸಿಎಂ ಆಗೋದಕ್ಕಾಗಿ ಯಡಿಯೂರಪ್ಪ ರಾಜೀನಾಮೆ ನೀಡಿ ಅಂತಿದ್ದಾರೆ. ಈ ಬಳಿಕ ನಾನೇ ಸಿಎಂ ಆಗಬಹುದು ಅಂತ ಅಂದುಕೊಂಡಿದ್ದಾರೆ. ಆದರೆ ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ” ಎಂದು ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮಲ್ಲಿ ಆಡಳಿತಾತ್ಮಕವಾಗಿ ಇರೋ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ವಿಪಕ್ಷದವರಿಗೆ ಬಿಜೆಪಿಯ ಬಗ್ಗೆ ಮಾತನಾಡಬೇಡಿ, ನಾವು ಸಂಘಟನಾತ್ಮಕವಾಗಿ ಒಗ್ಗಟ್ಟಾಗಿದ್ದೇವೆ” ಎಂದರು.

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಇನ್ನು ಇಲಾಖೆಯಲ್ಲಿನ ಹಣ ವರ್ಗಾವಣೆ ವಿಚಾರವಾಗಿ ಸಿಎಂ ಗಮನಕ್ಕೆ ತಂದ ನಂತರವೇ ರಾಜ್ಯಪಾಲರಿಗೂ, ರಾಜ್ಯ ಉಸ್ತುವಾರಿಗಳಿಗೂ ಪತ್ರದಲ್ಲಿ ತಿಳಿಸಿದ್ದು, ಆ ಬಗ್ಗೆ ಆದಷ್ಟು ಬೇಗ ಪರಿಹರಿಸುವುದಾಗಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ” ಎಂದಿದ್ದಾರೆ.

“ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಕನಸು ಕಾಣುತ್ತಾ ಇರೋದು ಹಗಲು ಕನಸು. ಅದು ನನಸಾಗೋದಿಲ್ಲ” ಎಂದು ಹೇಳಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

3 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

3 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

4 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

4 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

4 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

7 hours ago