ಶಿವಮೊಗ್ಗ Vishwanews24: ಮಾಜಿ ಮುಖ್ಯಮಂತ್ರಿ ಸಿದ್ದಾಮಯ್ಯನವರು ಸಿಎಂ ಆಗೋದಕ್ಕಾಗಿ ಯಡಿಯೂರಪ್ಪ ರಾಜೀನಾಮೆ ನೀಡಿ ಅಂತಿದ್ದಾರೆ. ಈ ಬಳಿಕ ನಾನೇ ಸಿಎಂ ಆಗಬಹುದು ಅಂತ ಅಂದುಕೊಂಡಿದ್ದಾರೆ. ಆದರೆ ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ” ಎಂದು ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮಲ್ಲಿ ಆಡಳಿತಾತ್ಮಕವಾಗಿ ಇರೋ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ವಿಪಕ್ಷದವರಿಗೆ ಬಿಜೆಪಿಯ ಬಗ್ಗೆ ಮಾತನಾಡಬೇಡಿ, ನಾವು ಸಂಘಟನಾತ್ಮಕವಾಗಿ ಒಗ್ಗಟ್ಟಾಗಿದ್ದೇವೆ” ಎಂದರು.
ಇನ್ನು ಇಲಾಖೆಯಲ್ಲಿನ ಹಣ ವರ್ಗಾವಣೆ ವಿಚಾರವಾಗಿ ಸಿಎಂ ಗಮನಕ್ಕೆ ತಂದ ನಂತರವೇ ರಾಜ್ಯಪಾಲರಿಗೂ, ರಾಜ್ಯ ಉಸ್ತುವಾರಿಗಳಿಗೂ ಪತ್ರದಲ್ಲಿ ತಿಳಿಸಿದ್ದು, ಆ ಬಗ್ಗೆ ಆದಷ್ಟು ಬೇಗ ಪರಿಹರಿಸುವುದಾಗಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ” ಎಂದಿದ್ದಾರೆ.
“ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಕನಸು ಕಾಣುತ್ತಾ ಇರೋದು ಹಗಲು ಕನಸು. ಅದು ನನಸಾಗೋದಿಲ್ಲ” ಎಂದು ಹೇಳಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…