ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರು ಅವಕಾಶ ನೀಡಿರುವ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್–ಜೆಡಿಎಸ್ ಮೈತ್ರಿಕೂಟ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಹೊರಬೀಳಲಿದ್ದು ಯಡಿಯೂರಪ್ಪ ಸರ್ಕಾರ ವಿಶ್ವಾಸಮತ ಯಾಚನೆಯ ವರೆಗೂ ಉಳಿಯುವುದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ.
ಇಂದು ವಿಚಾರಣೆ ಆರಂಭವಾಗಲಿದೆ. ಈ ವೇಳೆ ನ್ಯಾಯಾಧೀಶರು ಕೇಳುವ ಪ್ರಶ್ನೆಗಳು ಹಾಗೂ ದಾಖಲೆಗಳನ್ನು ಒದಗಿಸಲು ಪರ ಮತ್ತು ವಿರೋಧಿಗಳ ವಕಾಲತ್ತು ವಹಿಸಿರುವ ನ್ಯಾಯಾಧೀಶರು ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಬೆಳಗಿನ ಜಾವ 1.45ಕ್ಕೆ, ತ್ವರಿತ ವಿಚಾರಣೆಗಾಗಿ ಕೈಗೆತ್ತಿಕೊಂಡಿತ್ತು.
ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ, ಎಸ್.ಎ. ಬೋಬ್ಡೆ ಹಾಗೂ ಅಶೋಕ್ ಭೂಷಣ್ ಅವರಿದ್ದ ತ್ರಿಸದಸ್ಯ ಪೀಠ ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು’ ಎಂದು ಅಭಿಪ್ರಾಯಪಟ್ಟು, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.
ಸರ್ಕಾರ ರಚನೆಯ ಪ್ರಸ್ತಾವನೆಯೊಂದಿಗೆ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ಶಾಸಕರ ಬೆಂಬಲದ ಪತ್ರದ ಪ್ರತಿಯನ್ನು ಹಾಜರುಪಡಿಸುವಂತೆ ಸೂಚಿಸಿತ್ತು.
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…