Featured

ಯಶ್ಪಾಲ್ ಸುವರ್ಣ ಗೆ ಮತ್ತೆ ಕೊಲೆ ಬೆದರಿಕೆ ಪೋಸ್ಟ್- ತಾಂಟ್ ಮೋಂಟುಗಳು ಬೆದರಿಕೆ ಚಾಲಿ ಬಿಟ್ಟು ಸರಿಯಾದ ದಾರಿಯಲ್ಲಿ ಬದುಕಿ ಇಲ್ಲವಾದಲ್ಲಿ ಸರಿಯಾದ ಉತ್ತರ ಕೊಡಲು ಗೊತ್ತಿದೆ ಎಂದ ಸುವರ್ಣ:vishwanews24

  • ಯಶ್ಪಾಲ್ ಸುವರ್ಣ ಗೆ ಮತ್ತೆ ಕೊಲೆ ಬೆದರಿಕೆ ಪೋಸ್ಟ್- ತಾಂಟ್ ಮೋಂಟುಗಳು ಬೆದರಿಕೆ ಚಾಲಿ ಬಿಟ್ಟು ಸರಿಯಾದ ದಾರಿಯಲ್ಲಿ ಬದುಕಿ ಇಲ್ಲವಾದಲ್ಲಿ ಸರಿಯಾದ ಉತ್ತರ ಕೊಡಲು ಗೊತ್ತಿದೆ ಎಂದ ಸುವರ್ಣ

  • ಉಡುಪಿ ಜಿಲ್ಲಾ ಪೊಲೀಸ್ ವರಷ್ಠರಿಂದ ಗನ್ ಮ್ಯಾನ್ ಪಡೆದುಕೊಳ್ಳಲು ಒತ್ತಡ ಇದೆ

  • ಸದ್ಯ ನನಗೆ ಗನ್ ಮ್ಯಾನ್ ಅಗತ್ಯವಿಲ್ಲ – ಅನಿವಾರ್ಯವಾದರೆ ಮತ್ತೆ ನೋಡುವ

  • ಗನ್ ಮ್ಯಾನ್ ಇಟ್ಕೊಂಡು ತಿರುಗುವ ಸಂಸ್ಕೃತಿ ನನ್ನದಲ್ಲ

  • ಉಡುಪಿ ಜಿಲ್ಲೆಯಲ್ಲಿ ಗನ್ ಮ್ಯಾನ್ ಹಿಡ್ಕೊಂಡು ತಿರುಗವ ಅನಿವಾರ್ಯವಿಲ್ಲ

  • ಅಗತ್ಯ ಬಿದ್ದರೆ ಹಿರಿಯರ ಜತೆ ಚರ್ಚಿಸಿ ನಿರ್ಧಾರ

    ಪೊಲೀಸರಿಗೆ ಸಾರ್ವಜನಿಕ ವಲಯದಲ್ಲಿ ಬೇಕಾದಷ್ಟು ಕೆಲಸ ಇದೆ ಅದನ್ನ ಹೊರತು ಪಡಿಸಿ ನಮ್ಮ ಜತೆ ಬಂದರೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತೆ

  • ಬೆದರಿಕೆ ಹಾಕಿರುವವರನ್ನು ಆದಷ್ಟು ಶೀಘ್ರವಾಗಿ ಪತ್ತೆಹಚ್ಚುವುದು ಸೂಕ್ತ

  • ನಾವೆಲ್ಲರೂ ಬ್ಯಾಚುಲರ್ಸ್ ಫ್ಯಾಮಿಲಿ ಜತೆ ಇರುವವರಿಗೆ ಈ ರೀತಿಯ ಬೆದರಿಕೆ ಕಿರಿಕಿರಿ ಉಂಟು ಮಾಡುತ್ತೆ

  • ಬೆದರಿಕೆ ಹಾಕಿದವರು ಮೂಳೂರು ಉಚ್ಚಿಲ ಭಾಗದವರು ಎಂಬ ಅನುಮಾನ ಇದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago