ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದಾರೆ.
ಈ ವೇಳೆ ಕೊಡೆಕಲ್ ಸಮಾರಂಭದ ವೇದಿಕೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ.
ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಭಾರತ್ ಮಾತಾಕಿ ಎಂದು ಮೋದಿ ಭಾಷಣ ಶುರು ಮಾಡಿದ್ದಾರೆ. ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು ತಿಳಿಸಿದ್ದಾರೆ. ಎಲ್ಲಿವರೆಗೆ ದೃಷ್ಟಿ ಹಾಯಿಸಿದರೂ ಅಲ್ಲಿವರೆಗೆ ಜನ ಕಾಣುತ್ತಿದ್ದಾರೆ.
ಯಾದಗಿರಿ ಜಿಲ್ಲೆಯ ಸಮೃದ್ಧ ಇತಿಹಾಸವನ್ನು ಹೊಂದಿದೆ. ಯಾದಗಿರಿ ದೊಡ್ಡ ಇತಿಹಾಸ, ಪರಂಪರಯೇ ಇದೆ. ರಟ್ಟೀಹಳ್ಳಿಯ ಕೋಟೆ ನಮ್ಮ ಪೂರ್ವಜರ ಪ್ರತೀಕವಾಗಿದೆ. ನೀರು ಸರಬರಾಜು ಬೃಹತ್ ಯೋಜನೆಗೆ ಚಾಲನೆ ನೀಡಿದ್ದಾರೆ. ನೀರಾವರಿ ಹೆದ್ದಾರಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಯಾದಗಿರಿ, ಕಲಬುರಗಿ, ವಿಜಯಪುರ, ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ ಎಂದರು.
ರಾಜಾ ವೆಂಕಟಪ್ಪರನ್ನು ಪ್ರಧಾನಿ ಮೋದಿ ನೆನೆದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರು ಎಂದರು.
Join our Whatsapp group by clicking the below link 👇👇
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…