Featured

ಯಾದಗಿರಿ : ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ – Vishwanews24

ಯಾದಗಿರಿ: ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು – ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ವೇಳೆ ಕೊಡೆಕಲ್‌ ಸಮಾರಂಭದ ವೇದಿಕೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ.

ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಭಾರತ್‌ ಮಾತಾಕಿ ಎಂದು ಮೋದಿ ಭಾಷಣ ಶುರು ಮಾಡಿದ್ದಾರೆ. ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು ತಿಳಿಸಿದ್ದಾರೆ. ಎಲ್ಲಿವರೆಗೆ ದೃಷ್ಟಿ ಹಾಯಿಸಿದರೂ ಅಲ್ಲಿವರೆಗೆ ಜನ ಕಾಣುತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ಸಮೃದ್ಧ ಇತಿಹಾಸವನ್ನು ಹೊಂದಿದೆ. ಯಾದಗಿರಿ ದೊಡ್ಡ ಇತಿಹಾಸ, ಪರಂಪರಯೇ ಇದೆ. ರಟ್ಟೀಹಳ್ಳಿಯ ಕೋಟೆ ನಮ್ಮ ಪೂರ್ವಜರ ಪ್ರತೀಕವಾಗಿದೆ. ನೀರು ಸರಬರಾಜು ಬೃಹತ್‌ ಯೋಜನೆಗೆ ಚಾಲನೆ ನೀಡಿದ್ದಾರೆ. ನೀರಾವರಿ ಹೆದ್ದಾರಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಯಾದಗಿರಿ, ಕಲಬುರಗಿ, ವಿಜಯಪುರ, ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ ಎಂದರು.
ರಾಜಾ ವೆಂಕಟಪ್ಪರನ್ನು ಪ್ರಧಾನಿ ಮೋದಿ ನೆನೆದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರು ಎಂದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago