ಯಾದಗಿರಿ: ಪ್ರಧಾನಿ ಮೋದಿ ಇಂದು ರಾಜ್ಯದ ಸುಮಾರು 10,800 ಕೋಟಿ ಮೊತ್ತದ ಕೋಟಿ ಮೊತ್ತದ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಯಾದಗಿರಿ ಜಿಲ್ಲೆ ಕೊಡೇಕಲ್ನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳ ಶಿಲಾನ್ಯಾಸ ನೆರವೇರಿಸುವರು. ನಾರಾಯಣಪುರ ಎಡದಂಡೆ ಕಾಲುವೆಯ ದೇಶಕ್ಕೆ ಮಾದರಿಯಾಗುವ 4700 ಕೋಟಿ ರೂ. ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಸುಮಾರು 2000 ಕೋಟಿ ವೆಚ್ಚದ ಸೂರತ್-ಚೆನ್ನೈ ಎಕ್ಸ್ಪ್ರೆಸ್ ವೇಯ 65 ಕಿಮೀ 6ಲೇನ್ ಗ್ರೀನ್ ಫೀಲ್ಡ್ ರಸ್ತೆ ಯೋಜನೆಗೂ ಅಡಿಗಲ್ಲು ಹಾಕಲಿದ್ದಾರೆ.
ಈ ತಿಂಗಳು ಕರ್ನಾಟಕಕ್ಕೆ ಪ್ರಧಾನಿಯವರ ಎರಡನೇ ಭೇಟಿ ಇದಾಗಿದೆ. ಅವರು ಜನವರಿ 12 ರಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ, ಬೃಹತ್ ರೋಡ್ ಶೋ ನಡೆಸಿದ್ದರು. ಒಟ್ಟಾರೆ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…