ಯಾದಗಿರಿ: ಪ್ರಧಾನಿ ಮೋದಿ ಇಂದು ರಾಜ್ಯದ ಸುಮಾರು 10,800 ಕೋಟಿ ಮೊತ್ತದ ಕೋಟಿ ಮೊತ್ತದ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಯಾದಗಿರಿ ಜಿಲ್ಲೆ ಕೊಡೇಕಲ್ನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳ ಶಿಲಾನ್ಯಾಸ ನೆರವೇರಿಸುವರು. ನಾರಾಯಣಪುರ ಎಡದಂಡೆ ಕಾಲುವೆಯ ದೇಶಕ್ಕೆ ಮಾದರಿಯಾಗುವ 4700 ಕೋಟಿ ರೂ. ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಸುಮಾರು 2000 ಕೋಟಿ ವೆಚ್ಚದ ಸೂರತ್-ಚೆನ್ನೈ ಎಕ್ಸ್ಪ್ರೆಸ್ ವೇಯ 65 ಕಿಮೀ 6ಲೇನ್ ಗ್ರೀನ್ ಫೀಲ್ಡ್ ರಸ್ತೆ ಯೋಜನೆಗೂ ಅಡಿಗಲ್ಲು ಹಾಕಲಿದ್ದಾರೆ.
ಈ ತಿಂಗಳು ಕರ್ನಾಟಕಕ್ಕೆ ಪ್ರಧಾನಿಯವರ ಎರಡನೇ ಭೇಟಿ ಇದಾಗಿದೆ. ಅವರು ಜನವರಿ 12 ರಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ, ಬೃಹತ್ ರೋಡ್ ಶೋ ನಡೆಸಿದ್ದರು. ಒಟ್ಟಾರೆ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ.
Join our Whatsapp group by clicking the below link 👇👇
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…