ಯಾರಾಗ್ತಾರೆ ಮುಂದಿನ ಸಿಎಂ?.. ಯಾರಿಗೆ ಒಲಿಯಲಿದೆ ಸಿಎಂ ಪಟ್ಟ ?-Vishwanews24
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನಿಜಕ್ಕೂ ಕುತೂಹಲಕಾರಿಯಾಗಿವೆ. ಇಂದು ಆ ಎಲ್ಲ ಕುತೂಹಲಕ್ಕೆ ತೆರೆ ಬಿದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ತೆರೆ ಮರೆಯಲ್ಲಿ ಸಿಎಂ ಪಟ್ಟಕ್ಕಾಗಿ ಕಸರತ್ತು ನಡೆಸುತ್ತಿದ್ದವರು ಮತ್ತಷ್ಟು ಆ್ಯಕ್ಟಿವ್ ಆಗಿದ್ದಾರೆ.
ರಾಜ್ಯದ ಜನರಿಗೂ ಯಾರಾಗಬಹುದು ಮುಂದಿನ ಸಿಎಂ ಎನ್ನುವ ಕುತೂಹಲ ಹುಟ್ಟಿಕೊಟ್ಟಿದೆ.
ಸಿಎಂ ರೇಸ್ ನಲ್ಲಿರುವವರು ಯಾರು ?
ಸಿಎಂ ಬದಲಾವಣೆಯ ಸಾದ್ಯತೆಯ ಸುದ್ದಿ ಕೇಳಿ ಬಂದಾಗಿನಿಂದಲೂ ಕೆಲವೊಂದು ಹೆಸರುಗಳು ಮುನ್ನೆಲೆ ಬಂದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿರುವ ಪ್ರಮುಖರ ಹೆಸರುಗಳು ಇಂತಿವೆ ನೋಡಿ……
• ಗೃಹ ಸಚಿವ ಬಸವರಾಜ್ ಬೊಮ್ಮಾಯಿ
• ಸಚಿವ ಮುರುಗೇಶ್ ನಿರಾಣಿ
• ಶಾಸಕ ಅರವಿಂದ್ ಬೆಲ್ಲದ
• ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ
• ಉಪಮುಖ್ಯಮಂತ್ರಿ ಸಿಎನ್ ಅಶ್ವಥ್ ನಾರಾಯಣ
• ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
• ಆರ್ ಎಸ್ ಎಸ್ ಮುಖಂಡ ಬಿ.ಎಲ್ ಸಂತೋಷ
• ಸಚಿವ ಜಗದೀಶ್ ಶೆಟ್ಟರ್,
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…