ಕೋಲ್ಕತ್ತಾ, : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ವಿಜಯ ಯಾತ್ರೆಯನ್ನು ಮಮತಾ ಬ್ಯಾನರ್ಜಿ ನಿಷೇಧಿಸಿದ್ದಾರೆ. “ಬಿಜೆಪಿಯಿಂದಾಗಿ ರಾಜ್ಯದಲ್ಲಿ(ಪಶ್ಚಿಮ ಬಂಗಾಳ) ಹಿಂಸಾಚಾರ ನಡೆಯುತ್ತಿದ್ದು ಆದ್ದರಿಂದ ವಿಜಯಯಾತ್ರೆಗೆ ನಾನು ಅನುಮತಿ ನೀಡುವುದಿಲ್ಲ.
ನನಗೆ ಬಂದ ಮಾಹಿತಿಯ ಪ್ರಕಾರ ರಾಜ್ಯದ ಹೂಗ್ಲಿ, ಬಂಕುರಾ, ಪುರುಲಿಯಾ ಮತ್ತು ಮಿಡ್ನಾಪೋರ್ ಗಳಲ್ಲಿ ವಿಜಯ ಯಾತ್ರೆಯ ಹೆಸರಿನಲ್ಲಿ ಬಿಜೆಪಿ ಹಿಂಸಾಚಾರ ನಡೆಸಲು ಉದ್ದೇಶಿಸಿದೆ. ಆದ್ದರಿಂದ ಯಾವುದೇ ವಿಜಯಯಾತ್ರೆಗೆ ನಾನು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಬಿಜೆಪಿ ವಿರುದ್ಧ ಕಿಡಿ ಕಾರಿದ್ದ ಮಮತಾ ಬ್ಯಾನರ್ಜಿ, ಹಿಂದುಗಳು ತ್ಯಾಗಕ್ಕೆ ಹೆಸರಾದವರು, ಮುಸ್ಲಿಮರು ಸಮಗ್ರತೆಗೆ ಹೆಸರಾದವರು, ಕ್ರೈಸ್ತರು ಪ್ರೀತಿ, ಸಿಕ್ಖರು ಬಲಿದಾನಕ್ಕೆ ಹೆಸರಾದವರು. ಇದು ನಮ್ಮ ಹಿಂದುಸ್ಥಾನ, ನಾವು ಅದನ್ನು ಕಾಪಾಡುತ್ತೇವೆ. ಯಾರಾದರೂ ನಮ್ಮ ತಂಟೆಗೆ ಬಂದರೆ ಅಂಥವರನ್ನು ನಾಶ ಮಾಡುತ್ತೇವೆ. ಇದೇ ನಮ್ಮ ಘೋಷ ವಾಕ್ಯ” ಎಂದಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…