ಕೋಲ್ಕತ್ತಾ, : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ವಿಜಯ ಯಾತ್ರೆಯನ್ನು ಮಮತಾ ಬ್ಯಾನರ್ಜಿ ನಿಷೇಧಿಸಿದ್ದಾರೆ. “ಬಿಜೆಪಿಯಿಂದಾಗಿ ರಾಜ್ಯದಲ್ಲಿ(ಪಶ್ಚಿಮ ಬಂಗಾಳ) ಹಿಂಸಾಚಾರ ನಡೆಯುತ್ತಿದ್ದು ಆದ್ದರಿಂದ ವಿಜಯಯಾತ್ರೆಗೆ ನಾನು ಅನುಮತಿ ನೀಡುವುದಿಲ್ಲ.
ನನಗೆ ಬಂದ ಮಾಹಿತಿಯ ಪ್ರಕಾರ ರಾಜ್ಯದ ಹೂಗ್ಲಿ, ಬಂಕುರಾ, ಪುರುಲಿಯಾ ಮತ್ತು ಮಿಡ್ನಾಪೋರ್ ಗಳಲ್ಲಿ ವಿಜಯ ಯಾತ್ರೆಯ ಹೆಸರಿನಲ್ಲಿ ಬಿಜೆಪಿ ಹಿಂಸಾಚಾರ ನಡೆಸಲು ಉದ್ದೇಶಿಸಿದೆ. ಆದ್ದರಿಂದ ಯಾವುದೇ ವಿಜಯಯಾತ್ರೆಗೆ ನಾನು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಬಿಜೆಪಿ ವಿರುದ್ಧ ಕಿಡಿ ಕಾರಿದ್ದ ಮಮತಾ ಬ್ಯಾನರ್ಜಿ, ಹಿಂದುಗಳು ತ್ಯಾಗಕ್ಕೆ ಹೆಸರಾದವರು, ಮುಸ್ಲಿಮರು ಸಮಗ್ರತೆಗೆ ಹೆಸರಾದವರು, ಕ್ರೈಸ್ತರು ಪ್ರೀತಿ, ಸಿಕ್ಖರು ಬಲಿದಾನಕ್ಕೆ ಹೆಸರಾದವರು. ಇದು ನಮ್ಮ ಹಿಂದುಸ್ಥಾನ, ನಾವು ಅದನ್ನು ಕಾಪಾಡುತ್ತೇವೆ. ಯಾರಾದರೂ ನಮ್ಮ ತಂಟೆಗೆ ಬಂದರೆ ಅಂಥವರನ್ನು ನಾಶ ಮಾಡುತ್ತೇವೆ. ಇದೇ ನಮ್ಮ ಘೋಷ ವಾಕ್ಯ” ಎಂದಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…