ಕೋಲ್ಕತ್ತಾ, : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ವಿಜಯ ಯಾತ್ರೆಯನ್ನು ಮಮತಾ ಬ್ಯಾನರ್ಜಿ ನಿಷೇಧಿಸಿದ್ದಾರೆ. “ಬಿಜೆಪಿಯಿಂದಾಗಿ ರಾಜ್ಯದಲ್ಲಿ(ಪಶ್ಚಿಮ ಬಂಗಾಳ) ಹಿಂಸಾಚಾರ ನಡೆಯುತ್ತಿದ್ದು ಆದ್ದರಿಂದ ವಿಜಯಯಾತ್ರೆಗೆ ನಾನು ಅನುಮತಿ ನೀಡುವುದಿಲ್ಲ.
ನನಗೆ ಬಂದ ಮಾಹಿತಿಯ ಪ್ರಕಾರ ರಾಜ್ಯದ ಹೂಗ್ಲಿ, ಬಂಕುರಾ, ಪುರುಲಿಯಾ ಮತ್ತು ಮಿಡ್ನಾಪೋರ್ ಗಳಲ್ಲಿ ವಿಜಯ ಯಾತ್ರೆಯ ಹೆಸರಿನಲ್ಲಿ ಬಿಜೆಪಿ ಹಿಂಸಾಚಾರ ನಡೆಸಲು ಉದ್ದೇಶಿಸಿದೆ. ಆದ್ದರಿಂದ ಯಾವುದೇ ವಿಜಯಯಾತ್ರೆಗೆ ನಾನು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಬಿಜೆಪಿ ವಿರುದ್ಧ ಕಿಡಿ ಕಾರಿದ್ದ ಮಮತಾ ಬ್ಯಾನರ್ಜಿ, ಹಿಂದುಗಳು ತ್ಯಾಗಕ್ಕೆ ಹೆಸರಾದವರು, ಮುಸ್ಲಿಮರು ಸಮಗ್ರತೆಗೆ ಹೆಸರಾದವರು, ಕ್ರೈಸ್ತರು ಪ್ರೀತಿ, ಸಿಕ್ಖರು ಬಲಿದಾನಕ್ಕೆ ಹೆಸರಾದವರು. ಇದು ನಮ್ಮ ಹಿಂದುಸ್ಥಾನ, ನಾವು ಅದನ್ನು ಕಾಪಾಡುತ್ತೇವೆ. ಯಾರಾದರೂ ನಮ್ಮ ತಂಟೆಗೆ ಬಂದರೆ ಅಂಥವರನ್ನು ನಾಶ ಮಾಡುತ್ತೇವೆ. ಇದೇ ನಮ್ಮ ಘೋಷ ವಾಕ್ಯ” ಎಂದಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…