ಬೆಂಗಳೂರು,: “ಬಿಜೆಪಿಯ ಜೊತೆ ಜೆಡಿಎಸ್ ವಿಲೀನದ ಚರ್ಚೆ ಬಾಲಿಶ. ಯಾರಿಂದಲೂ ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.”
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜಕಾರಣದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಉತ್ತಮವಲ್ಲ” ಎಂದರು.
“ಬಿಜೆಪಿ ಹಾಗೂ ಜೆಡಿಎಸ್ ವಿಲೀನ ವಿಚಾರದ ಬಗ್ಗೆ ಜ.7ರಂದು ಹೆಚ್.ಡಿ.ಕುಮಾರಸ್ವಾಮಿ ಅರಮನೆ ಮೈದಾನದಲ್ಲಿ ನಡೆಯಲಿರುವ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ತಿಳಿಸಲಿದ್ದಾರೆ” ಎಂದು ಹೇಳಿದರು.
ಸಿದ್ದರಾಮಯ್ಯ ಅವರ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ದೇವೇಗೌಡ, “ಕಾಂಗ್ರೆಸ್ ಪಕ್ಷ ಏನು ಎಂದು ತಿಳಿದಿದೆ. ಸಭಾಪತಿ ವಿಚಾರದ ಬಗ್ಗೆ ನಾಯಕತ್ವದ ಪ್ರಶ್ನಿಸುವ ನಾಟಕವಾಡುತ್ತಿದ್ದಾರೆ” ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…