ಬೆಂಗಳೂರು : ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ ಮಾಡುತ್ತೇವೆ. ಯಾರಿಗೂ ಈ ಬಗ್ಗೆ ಭಯ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಗ್ಯಾರೆಂಟಿ ಯೋಜನೆಗೆ ಪಟ್ಟು ಹಿಡಿದು ವಿಪಕ್ಷಗಳು ಟೀಕೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದಡಿಸಿಎಂ ಡಿಕೆಶಿ ಎಲ್ಲರಿಗೂ ಮಾತನಾಡುವ ವಾಕ್ ಸ್ವಾತಂರ್ತ್ಯ ಇದೆ ಮಾತನಾಡಲಿ ಬಿಡಿ.
ತಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದರು. ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ ಮಾಡುತ್ತೇವೆ. ಯಾರಿಗೂ ಈ ಬಗ್ಗೆ ಭಯ ಬೇಡ ಎಂದರು.
ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ, ಈಗಾಗಲೇ ಗ್ಯಾರಂಟಿ ಯೋಜನೆಯ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡುತ್ತೇವೆ. ಗ್ಯಾರಂಟಿ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ. ಹೀಗಾಗಿ 5 ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕು ಎಂದರು.
ನಾನು ಬಿಜೆಪಿ ಸ್ನೇಹಿತರಿಗೆ ಹೇಳುವುದು ಒಂದೇ ಅವರು ಮಾತು ಕೊಟ್ಟಿರುವಂತೆ ಎಲ್ಲರ ಖಾತೆಗೆ 15 ಲಕ್ಷ ಹಾಕಲಿ. ಸಂಸತ್ ಚುನಾವಣೆಗೂ ಮುನ್ನ ಅದರ ಬಗ್ಗೆ ಮಾತನಾಡಲಿ. ನಮ್ಮ ಯೋಜನೆ ನಮಗೆ ಬಿಡಿ. ಬಿಜೆಪಿ 2018ರ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರಿಗೆ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿದರು. ಅದರ ಬಗ್ಗೆ ಮಾತನಾಡಲಿ. ಆಮೇಲೆ ಆಕ್ರೋಶ, ಧರಣಿ, ಹೋರಾಟ ಮಾಡಲಿ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…