ಬೆಂಗಳೂರು : ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ ಮಾಡುತ್ತೇವೆ. ಯಾರಿಗೂ ಈ ಬಗ್ಗೆ ಭಯ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಗ್ಯಾರೆಂಟಿ ಯೋಜನೆಗೆ ಪಟ್ಟು ಹಿಡಿದು ವಿಪಕ್ಷಗಳು ಟೀಕೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದಡಿಸಿಎಂ ಡಿಕೆಶಿ ಎಲ್ಲರಿಗೂ ಮಾತನಾಡುವ ವಾಕ್ ಸ್ವಾತಂರ್ತ್ಯ ಇದೆ ಮಾತನಾಡಲಿ ಬಿಡಿ.
ತಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದರು. ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಯಾರೂ ಕೂಡ ಊಹಾಪೋಹಗಳಿಗೆ ಕಿವಿಗೊಡಬೇಡಿ, ಶೀಘ್ರದಲ್ಲೇ ಗ್ಯಾರೆಂಟಿ ಯೋಜನೆ ಜಾರಿ ಮಾಡುತ್ತೇವೆ. ಯಾರಿಗೂ ಈ ಬಗ್ಗೆ ಭಯ ಬೇಡ ಎಂದರು.
ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ, ಈಗಾಗಲೇ ಗ್ಯಾರಂಟಿ ಯೋಜನೆಯ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡುತ್ತೇವೆ. ಗ್ಯಾರಂಟಿ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ. ಹೀಗಾಗಿ 5 ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕು ಎಂದರು.
ನಾನು ಬಿಜೆಪಿ ಸ್ನೇಹಿತರಿಗೆ ಹೇಳುವುದು ಒಂದೇ ಅವರು ಮಾತು ಕೊಟ್ಟಿರುವಂತೆ ಎಲ್ಲರ ಖಾತೆಗೆ 15 ಲಕ್ಷ ಹಾಕಲಿ. ಸಂಸತ್ ಚುನಾವಣೆಗೂ ಮುನ್ನ ಅದರ ಬಗ್ಗೆ ಮಾತನಾಡಲಿ. ನಮ್ಮ ಯೋಜನೆ ನಮಗೆ ಬಿಡಿ. ಬಿಜೆಪಿ 2018ರ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರಿಗೆ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿದರು. ಅದರ ಬಗ್ಗೆ ಮಾತನಾಡಲಿ. ಆಮೇಲೆ ಆಕ್ರೋಶ, ಧರಣಿ, ಹೋರಾಟ ಮಾಡಲಿ ಎಂದು ತಿಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…