ಬಾಗಲಕೋಟೆ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರಿಗೆ ಪರೋಕ್ಷವಾಗಿ ದೇಶದ್ರೋಹಿ ಎಂಬ ಹೇಳಿಕೆ ನೀಡಿದ್ದು, ಈ ಕುರಿತು ಉಡುಪಿ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಯುವಕರನ್ನು ಸೇರಿಸಿ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಸದಾನಂದಗೌಡರು ಕೂಡ ಕೇಂದ್ರ ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದಾನಂದಗೌಡರು ವೈಯಕ್ತಿಕವಾಗಿ ಹೆಸರು ಹೇಳಿ ಹಾಗೆ ಮಾತಾಡಿಲ್ಲ, ಬಹುಶಃ ಅವರು ಬೇರೆ ಆರ್ಥದಲ್ಲಿ ಹೇಳಿರಬಹುದು. ಆದರೆ ಯಾರೂ ಕೂಡ ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸ್ವಾಮೀಜಿ ಸೂಲಿಬೆಲೆಯವರ ಪರ ಪ್ರತಿಕ್ರಿಯೆ ನೀಡಿದ್ದಾರೆ.
ಈ ವೇಳೆ ನೆರೆ ಪರಿಹಾರದ ಕುರಿತು ಮಾತನಾಡಿದ ಶ್ರೀ ಗಳು, ಕೇಂದ್ರದಿಂದ ಇನ್ನೂ ಪರಿಹಾರದ ಹಣ ಬಾರದಿರುವುದು ಆತಂಕಕಾರಿ ವಿಷಯ ಎಂದರು. ಜೊತೆಗೆ ದೇಶದಲ್ಲಿನ ಆರ್ಥಿಕ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…