Featured

ಯಾರೇ ಮನವೊಲಿಸಿದರೂ ವಿಶ್ವಾಸಮತಯಾಚನೆಗೆ ಹಾಜರಾಗುವುದಿಲ್ಲ : ಅತೃಪ್ತ ಶಾಸಕರು -Vishwanews24

ಮುಂಬೈ : ಅತೃಪ್ತ ಕಾಂಗ್ರೆಸ್ -ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ, ಮುಂಬೈನ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂತಹ ಶಾಸಕರು ತಾವು ಸದನಕ್ಕೆ ಬರುವುದಲ್ಲ. ಯಾರೇ ಮನವೊಲಿಸಿದರೂ ಹಾಜರಾಗುವುದಿಲ್ಲ ಎಂದು ತಮ್ಮ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮುಂಬೈನಲ್ಲಿ ಅಜ್ಞಾತ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅತೃಪ್ತ ಕಾಂಗ್ರೆಸ್-ಜೆಡಿಎಸ್ ಶಾಸಕರು, ವಿಶ್ವಾಸಮತಕ್ಕೆ ನಾವು ಬರುವುದಿಲ್ಲ. ಯಾರೇ ಮನವೊಲಿಸಿದರೂ ಬರೋಲ್ಲ. ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಮತ್ತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಿಶ್ವಾಸಮತ ಸಾಭೀತು ಪಡಿಸುವ ವೇಳೆ 16 ರಾಜೀನಾಮೆ ನೀಡಿರುವ ಶಾಸಕರು ಬಾರದೇ ಹೋದರೇ, ದೋಸ್ತಿ ಖತಂ ಆಗೋದು ಗ್ಯಾರಂಟಿ. ಈ ಮೂಲಕ ಮೈತ್ರಿ ಸರ್ಕಾರ ಬಿದ್ದು ಹೋಗೋದು ನಿಜ ಎಂದು ಅನೇಕ ರಾಜಕೀಯ ನಾಯಕರ ವಿಶ್ಲೇಷಣೆಯಾಗಿದೆ.

ಸದನಕ್ಕೆ ಹಾಜರಾಗಲೇಬೇಕು ಎಂದು ಈಗಾಗಲೇ ಮೈತ್ರಿ ಸರ್ಕಾರ ತಮ್ಮ ಅತೃಪ್ತ ಶಾಸಕರಿಗೆ ವಿಪ್​ ಜಾರಿ ಮಾಡಿತ್ತು. ಆದರೆ, ಈ ವಿಪ್​ ಪಾಲನೆ ಮಾಡುವುದು ಕಡ್ಡಾಯವಲ್ಲ ಎಂದು ಈಗ ಸುಪ್ರೀಂ ಕೋರ್ಟ್​ ತಿಳಿಸಿದೆ. ಅದರಂತೆ ಅತೃಪ್ತರು ಕೂಡ ನಾಳೆ ಸದನಕ್ಕೆ ಗೈರಾಗಲಿದ್ದು, ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago