Featured

ಯಾವಾಗ ಮೋದಿ ರಾಜಕೀಯದಿಂದ ಹಿಂದೆ ಸರಿಯುತ್ತಾರೋ ಅಂದೇ ನಾನು ಕೂಡ ನನ್ನ ರಾಜಕೀಯ ಜೀವನಕ್ಕೆ ತೆರೆ ಎಳೆಯುತ್ತೇನೆ : ಕೇಂದ್ರ ಸಚಿವೆ ಸ್ಮೃತಿ ಇರಾನಿ – Vishwanews24

ಕೇಂದ್ರ ಸರ್ಕಾರದಲ್ಲಿ ಪ್ರಧಾನ ಸೇವಕ ಮೋದಿ ಅವರ ಕಾರ್ಯ ಕುರಿತು ವಿವರಿಸುವಂತೆ ಸಾರ್ವಜನಿಕರು ಒಬ್ಬರು ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ನಾನು ವರ್ಚಸ್ವಿ ನಾಯಕನೊಂದಿಗೆ ಕೆಲಸ ಮಾಡಬೇಕು ಎಂದು ನಾನು ರಾಜಕೀಯಕ್ಕೆ ಬಂದೆ. ದಿವಂಗತ ಅಟಲ್​ ಬಿಹಾರಿ ವಾಜಪೇಯಿಯಂತಹ ನಾಯಕರ ಕೆಳಗೆ ಕೆಲಸ ಮಾಡುವ ಅದೃಷ್ಟ ನನಗೆ ಒಲಿಯಿತು. ಪ್ರಸ್ತುತ ನಾನು ಮೋದಿ ಅವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.ಯಾವಾಗ ರಾಜಕೀಯದಿಂದ ಮೋದಿ ಹಿಂದೆ ಸರಿಯುತ್ತಾರೋ ಅಂದೇ ನಾನು ಕೂಡ ನನ್ನ ರಾಜಕೀಯ ಜೀವನಕ್ಕೆ ತೆರೆ ಎಳೆಯುತ್ತೇನೆ ಎಂದರು.

ಸ್ವಾತಂತ್ರ್ಯ ದೇಶದಲ್ಲಿ ನನ್ನ ದೇಶಕ್ಕಾಗಿ ಎಷ್ಟು ಜೀವನವನ್ನು ನೀಡಬೇಕು ಎಂದು ನಾನು ನಿರ್ಧರಿಸಿದ್ದೇನೆ. ಒಂದು ವೇಳೆ ನಾನು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಆ ಸ್ವಾತಂತ್ರ್ಯದ ಅರ್ಥವೇನು ಎಂದು ಪ್ರಶ್ನಿಸಿದರು.

ಮೋದಿ  ಹೊರತಾಗಿ ಬೇರೆ ನಾಯಕನೊಂದಿಗೆ ಕೆಲಸ ಮಾಡಲು ಇಚ್ಛಿಸಿದ್ಧೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ರಾಜನಾಥ್​ ಸಿಂಗ್​, ನಿತಿನ್​ ಗಡ್ಕರಿ  ಜೊತೆ ನಾನು ಸದ್ಯ ಕೆಲಸ ಮಾಡುತ್ತಿಲ್ಲ. ನನ್ನ 18 ವರ್ಷದ ರಾಜಕೀಯ ಜೀವನದಲ್ಲಿ ಸಂಘಟನೆಯಲ್ಲಿ  ಅನೇಕ ನಾಯಕರೊಂದಿಗೆ ನಾನು ಕಾರ್ಯ ನಿರ್ವಹಿಸಿದ್ದೇನೆ. ವಾಜಪೇಯಿ ಹಾಗೂ ಎಲ್​ಕೆ ಅಡ್ವಾನಿ ಅವರಂತ ನಾಯಕರ ಜೊತೆ ಕೂಡ ಕೆಲಸ ಮಾಡುವ ಅವಕಾಶ ನನ್ನದಾಗಿತು ಎಂದರು.

ಮೋದಿ ದೀರ್ಘಕಾಲದವರೆಗೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ನೀವು ಭಾವಿಸುತ್ತೀರಾ. ಆದರೆ, ಅವರು ಇನ್ನು ಅನೇಕ ವರ್ಷಗಳ ಕಾಲ ಇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago