Featured

ಯಾವುದೇ ಅನರ್ಹ ಬಿಪಿಎಲ್  ಕಾರ್ಡ್‌ಗಳನ್ನ ರದ್ದು ಮಾಡಲ್ಲ : ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ – vishwanews24

ಯಾವುದೇ ಅನರ್ಹ ಬಿಪಿಎಲ್  ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ : ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್  ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ  ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನೂ ಇದೇ ವೇಳೆ ಯಾದಗಿರಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ವಿಚಾರವಾಗಿ ಮಾತನಾಡಿ, ಪ್ರಕರಣವನ್ನು ವಿವರವಾಗಿ ತನಿಖೆ ನಡೆಸಬೇಕು. ದೊಡ್ಡಮಟ್ಟದಲ್ಲಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಆಗುತ್ತದೆ ಎಂದಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago