ಕೋಲ್ಕತ್ತಾ: ನಂಬಿಕೆ ಇರಲಿ, ಬಿಜೆಪಿ ಬೆದರಿಕೆಗೆ ಹೆದರಲ್ಲ, ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಾರ್ಮಿಕ ಸಂಘಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಎನ್ಆರ್ಸಿ ಬಗ್ಗೆ ಬಿಜೆಪಿ ಭೀತಿ ಸೃಷ್ಟಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಆರು ಮಂದಿ ಸಾವಿಗೆ ಕಾರಣವಾಗಿದೆ. ಇನ್ನು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎನ್ಆರ್ಸಿಗೆ ಅವಕಾಶ ನೀಡುವುದಿಲ್ಲ ಎಂದರು.
ಅಸ್ಸಾಂ ಒಪ್ಪಂದದಿಂದಾಗಿ ಸದ್ಯಕ್ಕೆ ಅಸ್ಸಾಂನಲ್ಲಿ ಮಾತ್ರ ಜಾರಿಗೆ ತರಲಾಗಿದೆ. ಅದನ್ನು ಪಶ್ಚಿಮ ಬಂಗಾಳದಲ್ಲಿ ಅಥವಾ ಬೇರೆ ರಾಜ್ಯದಲ್ಲಿ ನಡೆಸಲಾಗುವುದಿಲ್ಲ ಎಂದರು.
1985ರಲ್ಲಿ ಅಂದಿನ ರಾಜೀವ್ ಗಾಂಧಿ ಸರ್ಕಾರ ಮತ್ತು ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ನಡುವೆ ಸಹಿ ಹಾಕಿತ್ತು. ಬಾಂಗ್ಲಾದೇಶದಿಂದ ಅಕ್ರಮವಾಗಿ ನೆಲೆಸಿದೆ ಎಂದು ಆರೋಪಿಸಲಾದ ವಲಸಿಗರ ವಿರುದ್ಧ ಆರು ವರ್ಷಗಳ ಬೃಹತ್ ಆಂದೋಲನ ನಡೆದಿತ್ತು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…