ಬೆಂಗಳೂರು : ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ನಡಿಗೆ ಎಂದು ಸದಾನಂದ ಗೌಡ ಇದೆ ವೇಳೆ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಬೆಂಗಳೂರಿನಲ್ಲಿ ಸಂಸದ ಸದಾನಂದಗೌಡ ತಿಳಿಸಿದರು. ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣ ಕಡೆಗೆ ನನ್ನ ನಡಿಗೆ. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ. ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಸತ್ಯ. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಬೆಂಗಳೂರಿನಲ್ಲಿ ಬಿಜೆಪಿ ಸಂಸದ ಡಿ ಬಿ ಸದಾನಂದ ತಿಳಿಸಿದರು.
ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ ಹಾಗೂ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ಆದರೆ ನನ್ನ ಮುಂದಿನ ನಡೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಶುದ್ಧೀಕರಣ ಮಾಡುವುದು ನನ್ನ ಮುಖ್ಯ ಉದ್ದೇಶವಾಗಿದೆ. ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಸತ್ಯ ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…