ಬೆಂಗಳೂರು : ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ನಡಿಗೆ ಎಂದು ಸದಾನಂದ ಗೌಡ ಇದೆ ವೇಳೆ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಬೆಂಗಳೂರಿನಲ್ಲಿ ಸಂಸದ ಸದಾನಂದಗೌಡ ತಿಳಿಸಿದರು. ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣ ಕಡೆಗೆ ನನ್ನ ನಡಿಗೆ. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ. ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಸತ್ಯ. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಬೆಂಗಳೂರಿನಲ್ಲಿ ಬಿಜೆಪಿ ಸಂಸದ ಡಿ ಬಿ ಸದಾನಂದ ತಿಳಿಸಿದರು.
ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ ಹಾಗೂ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ಆದರೆ ನನ್ನ ಮುಂದಿನ ನಡೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಶುದ್ಧೀಕರಣ ಮಾಡುವುದು ನನ್ನ ಮುಖ್ಯ ಉದ್ದೇಶವಾಗಿದೆ. ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಸತ್ಯ ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…