Featured

ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್‌ ಗೋಯಲ್‌ -Vishwanews24

ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್‌ ಗೋಯಲ್‌ -Vishwanews24

ನವದೆಹಲಿ: ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಮಂಗಳವಾರ ಸ್ಪಷ್ಟಪಡಿಸಿದರು.

ರೈಲ್ವೆಯ ಬೇಡಿಕೆಗಳು ಹಾಗೂ ಅನುದಾನ ಕುರಿತಂತೆ ಸಂಸತ್‌ನಲ್ಲಿ ನಡೆದ ಚರ್ಚೆ ವೇಳೆ ಈ ಮಾಹಿತಿ ನೀಡಿದ ಅವರು, ‘ರೈಲ್ವೆಯು ಪ್ರತಿಯೊಬ್ಬ ಭಾರತೀಯನ ಸ್ವತ್ತು. ಅದು ಹಾಗೆಯೇ ಇರಲಿದೆ. ಭಾರತ ಸರ್ಕಾರದ ಒಡೆತನದಲ್ಲಿಯೇ ಇರಲಿದೆ’ ಎಂದು ಹೇಳಿದರು.

ಉಡುಪಿ : ಜಿಲ್ಲೆಯಲ್ಲಿ ಪಿನಾಯಿಲ್ ಮಾರಾಟದ ನೆಪದಲ್ಲಿ ಆಭರಣ ಕಳ್ಳತನ ಮಾಡುವ ಖತರ್ನಾಕ್ ಮಹಿಳಾ ಗ್ಯಾಂಗ್ -Vishwanews24

‘2019–20ನೇ ಹಣಕಾಸು ವರ್ಷದಲ್ಲಿ ರೈಲ್ವೆಗೆ ₹ 1.5 ಲಕ್ಷ ಕೋಟಿ ಅನುದಾನ ಒದಗಿಸಲಾಗಿತ್ತು. 2021–22ನೇ ಹಣಕಾಸು ವರ್ಷದಲ್ಲಿ ₹ 2.15 ಲಕ್ಷ ಕೋಟಿ ಅನುದಾನ ತೆಗೆದಿರಿಸಲಾಗಿದೆ’ ಎಂದೂ ಹೇಳಿದರು.

‘ರೈಲು ಅಪಘಾತಗಳಿಂದಾಗಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಪ್ರಯಾಣಿಕರ ಸಾವು ಸಂಭವಿಸಿಲ್ಲ. ಇನ್ನೊಂದೆಡೆ, ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ’ ಎಂದರು.

ಮಂಗಳೂರು : ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

15 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

15 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

15 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

16 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

16 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

18 hours ago