ನವದೆಹಲಿ: ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ರೈಲ್ವೆ ಸಚಿವ ಪೀಯೂಷ್ ಗೋಯಲ್ ಮಂಗಳವಾರ ಸ್ಪಷ್ಟಪಡಿಸಿದರು.
ರೈಲ್ವೆಯ ಬೇಡಿಕೆಗಳು ಹಾಗೂ ಅನುದಾನ ಕುರಿತಂತೆ ಸಂಸತ್ನಲ್ಲಿ ನಡೆದ ಚರ್ಚೆ ವೇಳೆ ಈ ಮಾಹಿತಿ ನೀಡಿದ ಅವರು, ‘ರೈಲ್ವೆಯು ಪ್ರತಿಯೊಬ್ಬ ಭಾರತೀಯನ ಸ್ವತ್ತು. ಅದು ಹಾಗೆಯೇ ಇರಲಿದೆ. ಭಾರತ ಸರ್ಕಾರದ ಒಡೆತನದಲ್ಲಿಯೇ ಇರಲಿದೆ’ ಎಂದು ಹೇಳಿದರು.
ಉಡುಪಿ : ಜಿಲ್ಲೆಯಲ್ಲಿ ಪಿನಾಯಿಲ್ ಮಾರಾಟದ ನೆಪದಲ್ಲಿ ಆಭರಣ ಕಳ್ಳತನ ಮಾಡುವ ಖತರ್ನಾಕ್ ಮಹಿಳಾ ಗ್ಯಾಂಗ್ -Vishwanews24
‘2019–20ನೇ ಹಣಕಾಸು ವರ್ಷದಲ್ಲಿ ರೈಲ್ವೆಗೆ ₹ 1.5 ಲಕ್ಷ ಕೋಟಿ ಅನುದಾನ ಒದಗಿಸಲಾಗಿತ್ತು. 2021–22ನೇ ಹಣಕಾಸು ವರ್ಷದಲ್ಲಿ ₹ 2.15 ಲಕ್ಷ ಕೋಟಿ ಅನುದಾನ ತೆಗೆದಿರಿಸಲಾಗಿದೆ’ ಎಂದೂ ಹೇಳಿದರು.
‘ರೈಲು ಅಪಘಾತಗಳಿಂದಾಗಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಪ್ರಯಾಣಿಕರ ಸಾವು ಸಂಭವಿಸಿಲ್ಲ. ಇನ್ನೊಂದೆಡೆ, ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ’ ಎಂದರು.
ಮಂಗಳೂರು : ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…