ಹಾಸನ : ಬರೆದಿಟ್ಟುಕೊಳ್ಳಿ, ಯಾವುದೇ ಕಾರಣಕ್ಕೂ ಮೋದಿ ಅಧಿಕಾರಕ್ಕೆ ಬರುವುದಿಲ್ಲ ಅಂತ ಸಚಿವ ಹೆಚ್.ಡಿ ರೇವಣ್ಣನವರು ಭವಿಷ್ಯ ನುಡಿದಿದ್ದಾರೆ.
ಅವರು ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ, ಯಾವುದೇ ಕಾರಣಕ್ಕೂ ಮೋದಿ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಅಧಿಕಾರಕ್ಕೆ ಬಂದಮೇಲೆ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟರು? ಅಂತ ಪ್ರಶ್ನೆಮಾಡಿದ ಅವರು, ಖಾತೆಗೆ ಆರು ಸಾವಿರ ಹಾಕುತ್ತೇವೆ ಎಂದು ಹೇಳಿದರು. ಆದರೆ, ಆರು ಮಂದಿಗೆ ಆರು ಸಾವಿರ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಹಾಸನ ತಾಲೂಕಿನಲ್ಲಿ ಬಿಜೆಪಿ ಬಾವುಟ ಕಿತ್ತು ಹಾಕಿ ಜೆಡಿಎಸ್ ಬಾವುಟ ಹಾರಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಕೇವಲ ಲೋಕಸಭಾ ಚುನಾವಣೆ ಮಾತ್ರವಲ್ಲ ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಸಜ್ಜಾಗುತ್ತಿದ್ದೇವೆ. ಹಾಸನವನ್ನು ಜೆಡಿಎಸ್ ಭದ್ರಕೋಟೆ ಮಾಡಬೇಕು. ಯಾವುದೇ ಕಾರ್ಯಕರ್ತರು ಕಷ್ಟ ಬಂದರೆ ಸ್ಪಂದಿಸುವ ಶಕ್ತಿಯನ್ನು ನನ್ನ ತಂದೆ ತಾಯಿ ನೀಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಅವರು ಮಾತನಾಡುತ್ತ ಕೇವಲ ಲೋಕಸಭಾ ಚುನಾವಣೆ ಮಾತ್ರವಲ್ಲ ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಸಜ್ಜಾಗುತ್ತಿದ್ದೇವೆ. ಹಾಸನವನ್ನು ಜೆಡಿಎಸ್ ಭದ್ರಕೋಟೆ ಮಾಡಬೇಕು. ಯಾವುದೇ ಕಾರ್ಯಕರ್ತರು ಕಷ್ಟ ಬಂದರೆ ಸ್ಪಂದಿಸುವ ಶಕ್ತಿಯನ್ನು ನನ್ನ ತಂದೆ ತಾಯಿ ನೀಡಿದ್ದಾರೆ ಎಂದು ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…