ಹಾಸನ : ಬರೆದಿಟ್ಟುಕೊಳ್ಳಿ, ಯಾವುದೇ ಕಾರಣಕ್ಕೂ ಮೋದಿ ಅಧಿಕಾರಕ್ಕೆ ಬರುವುದಿಲ್ಲ ಅಂತ ಸಚಿವ ಹೆಚ್.ಡಿ ರೇವಣ್ಣನವರು ಭವಿಷ್ಯ ನುಡಿದಿದ್ದಾರೆ.
ಅವರು ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ, ಯಾವುದೇ ಕಾರಣಕ್ಕೂ ಮೋದಿ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಅಧಿಕಾರಕ್ಕೆ ಬಂದಮೇಲೆ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟರು? ಅಂತ ಪ್ರಶ್ನೆಮಾಡಿದ ಅವರು, ಖಾತೆಗೆ ಆರು ಸಾವಿರ ಹಾಕುತ್ತೇವೆ ಎಂದು ಹೇಳಿದರು. ಆದರೆ, ಆರು ಮಂದಿಗೆ ಆರು ಸಾವಿರ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಹಾಸನ ತಾಲೂಕಿನಲ್ಲಿ ಬಿಜೆಪಿ ಬಾವುಟ ಕಿತ್ತು ಹಾಕಿ ಜೆಡಿಎಸ್ ಬಾವುಟ ಹಾರಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಕೇವಲ ಲೋಕಸಭಾ ಚುನಾವಣೆ ಮಾತ್ರವಲ್ಲ ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಸಜ್ಜಾಗುತ್ತಿದ್ದೇವೆ. ಹಾಸನವನ್ನು ಜೆಡಿಎಸ್ ಭದ್ರಕೋಟೆ ಮಾಡಬೇಕು. ಯಾವುದೇ ಕಾರ್ಯಕರ್ತರು ಕಷ್ಟ ಬಂದರೆ ಸ್ಪಂದಿಸುವ ಶಕ್ತಿಯನ್ನು ನನ್ನ ತಂದೆ ತಾಯಿ ನೀಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಅವರು ಮಾತನಾಡುತ್ತ ಕೇವಲ ಲೋಕಸಭಾ ಚುನಾವಣೆ ಮಾತ್ರವಲ್ಲ ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಸಜ್ಜಾಗುತ್ತಿದ್ದೇವೆ. ಹಾಸನವನ್ನು ಜೆಡಿಎಸ್ ಭದ್ರಕೋಟೆ ಮಾಡಬೇಕು. ಯಾವುದೇ ಕಾರ್ಯಕರ್ತರು ಕಷ್ಟ ಬಂದರೆ ಸ್ಪಂದಿಸುವ ಶಕ್ತಿಯನ್ನು ನನ್ನ ತಂದೆ ತಾಯಿ ನೀಡಿದ್ದಾರೆ ಎಂದು ಹೇಳಿದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…