ಮುಂಬೈ, :ನಾವು ಯಾವುದೇ ಕಾರಣಕ್ಕೂ ಸಚಿವ ಡಿ,ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ, ನಾವು ಯಾರ ಮಾತು ಕೇಳಿ ಇಲ್ಲಿ ಉಳಿದುಕೊಂಡಿಲ್ಲ, ನಾವು ರಾಜಕಾರಣದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದೇವೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅತೃಪ್ತ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ರಾಜಕಾರಣ ಬೇರೆ. ಸ್ನೇಹ ಬೇರೆ, ಮುಂಬಯಿಯಲ್ಲಿ ಶಿವಕುಮಾರ್ ಅವರಿಗೆ ಅವಮಾನ ಆಗುವ ಮೊದಲೇ ಅವರು ಇಲ್ಲಿಂದ ಹೋಗಬೇಕು, ಎಂದು ಸೋಮಶೇಖರ್ ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಈ ನಾಟಕವನ್ನು ಇಲ್ಲಿಗೆ ನಿಲ್ಲಿಸಬೇಕು, ಇದೆಲ್ಲಾವನ್ನು ಕಳೆದ ಒಂದು ವರ್ಷದಿಂದ ನೋಡಿ, ನೋಡಿ ಸಾಕಾಗಿದೆ, ನಾವು ಇವತ್ತು ಯಾರೋಂದಿಗೂ ಮಾತನಾಡುವ ಮನಸ್ಥಿತಿಯಲ್ಲಿಲ್ಲ, ನಾವು ತುಂಬಾ ಮನನೊಂದಿದ್ದೇವೆ, ಇದೆಲ್ಲಾವನ್ನು ಇಲ್ಲಿಗೆ ಬಂದ್ ಮಾಡಿ, ಇನ್ನೂ ನಾಲ್ಕು ಜನ ಶಾಸಕರು ಇಂದು ನಮ್ಮನ್ನು ಬಂದು ಸೇರಲಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ.
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…