ಮುಂಬೈ, :ನಾವು ಯಾವುದೇ ಕಾರಣಕ್ಕೂ ಸಚಿವ ಡಿ,ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ, ನಾವು ಯಾರ ಮಾತು ಕೇಳಿ ಇಲ್ಲಿ ಉಳಿದುಕೊಂಡಿಲ್ಲ, ನಾವು ರಾಜಕಾರಣದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದೇವೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅತೃಪ್ತ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ರಾಜಕಾರಣ ಬೇರೆ. ಸ್ನೇಹ ಬೇರೆ, ಮುಂಬಯಿಯಲ್ಲಿ ಶಿವಕುಮಾರ್ ಅವರಿಗೆ ಅವಮಾನ ಆಗುವ ಮೊದಲೇ ಅವರು ಇಲ್ಲಿಂದ ಹೋಗಬೇಕು, ಎಂದು ಸೋಮಶೇಖರ್ ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಈ ನಾಟಕವನ್ನು ಇಲ್ಲಿಗೆ ನಿಲ್ಲಿಸಬೇಕು, ಇದೆಲ್ಲಾವನ್ನು ಕಳೆದ ಒಂದು ವರ್ಷದಿಂದ ನೋಡಿ, ನೋಡಿ ಸಾಕಾಗಿದೆ, ನಾವು ಇವತ್ತು ಯಾರೋಂದಿಗೂ ಮಾತನಾಡುವ ಮನಸ್ಥಿತಿಯಲ್ಲಿಲ್ಲ, ನಾವು ತುಂಬಾ ಮನನೊಂದಿದ್ದೇವೆ, ಇದೆಲ್ಲಾವನ್ನು ಇಲ್ಲಿಗೆ ಬಂದ್ ಮಾಡಿ, ಇನ್ನೂ ನಾಲ್ಕು ಜನ ಶಾಸಕರು ಇಂದು ನಮ್ಮನ್ನು ಬಂದು ಸೇರಲಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…