ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರ ಆಪರೇಷನ್ ಸುಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ ಮಾಡುತ್ತಾನೇ ಇದ್ದಾರೆ. ಆದರೆ ಇದು ಸಾಧ್ಯವಿಲ್ಲ ಎಂದಿದ್ದಾರೆ.
ಅದು ಅವರ ಭ್ರಮೆ. ಆಪರೇಷನ್ ಕಮಲ ಸಾಧ್ಯ ಇಲ್ಲ. ಅವರು ಪಾರ್ಲಿಮೆಂಟ್ ಸೋಲ್ತಾ ಇದ್ದಾರೆ. ಎನ್ ಡಿಎ ಸೋಲ್ತಾ ಇದೆ. ಅವರು ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಆದರೂ ಆಪರೇಷನ್ ಮಾಡ್ತಾನೆ ಇದ್ದಾರೆ. ಅಂತಹ ಪ್ರಯತ್ನ ಯಶಸ್ವಿಯಾಗಲ್ಲ. ಅವರ ಪ್ರಯತ್ನ ಸಫಲ ಆಗಲ್ಲ ಎಂದರು.
ಲೋಕಸಭಾ ಚುನಾವಣೆ ಯಲ್ಲಿ ನಾವು 20 ಸೀಟ್ ಗೆಲ್ಲುತ್ತೇವೆ. ಅವರು ಚುನಾವಣೆಯಲ್ಲಿ ಸೋಲುತ್ತಾರೆ. ಅದಕ್ಕೆ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…