ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರ ಆಪರೇಷನ್ ಸುಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ ಮಾಡುತ್ತಾನೇ ಇದ್ದಾರೆ. ಆದರೆ ಇದು ಸಾಧ್ಯವಿಲ್ಲ ಎಂದಿದ್ದಾರೆ.
ಅದು ಅವರ ಭ್ರಮೆ. ಆಪರೇಷನ್ ಕಮಲ ಸಾಧ್ಯ ಇಲ್ಲ. ಅವರು ಪಾರ್ಲಿಮೆಂಟ್ ಸೋಲ್ತಾ ಇದ್ದಾರೆ. ಎನ್ ಡಿಎ ಸೋಲ್ತಾ ಇದೆ. ಅವರು ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಆದರೂ ಆಪರೇಷನ್ ಮಾಡ್ತಾನೆ ಇದ್ದಾರೆ. ಅಂತಹ ಪ್ರಯತ್ನ ಯಶಸ್ವಿಯಾಗಲ್ಲ. ಅವರ ಪ್ರಯತ್ನ ಸಫಲ ಆಗಲ್ಲ ಎಂದರು.
ಲೋಕಸಭಾ ಚುನಾವಣೆ ಯಲ್ಲಿ ನಾವು 20 ಸೀಟ್ ಗೆಲ್ಲುತ್ತೇವೆ. ಅವರು ಚುನಾವಣೆಯಲ್ಲಿ ಸೋಲುತ್ತಾರೆ. ಅದಕ್ಕೆ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…