ಬೆಂಗಳೂರು:ನಾವೆಲ್ಲ ಬಹಳ ವರ್ಷದಿಂದ ಕಾಂಗ್ರೆಸ್ನಲ್ಲಿ ಇದ್ದವರು. ಡಿ.ಕೆ. ಸುರೇಶ್ ಅವರು ನನ್ನನ್ನು ಕಾಂಗ್ರೆಸ್ಗೆ ಕರೆ ತರುವ ಪ್ರಯತ್ನ ನಡೆಸಿದ್ದರು ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ‘ನನ್ನ ರಾಜಕೀಯ ಜೀವನವನ್ನು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಆರಂಭಿಸಿದೆ. ಹಲವು ದಿನಗಳಿಂದ ರಾಜಕೀಯ ಬೆಳವಣಿಗೆಗಳನ್ನು ನೋಡಿದೆ. ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಜೆಡಿಎಸ್ ಜೊತೆ ಮೈತ್ರಿಯಾದ ಬಳಿಕ ನನ್ನ ಬೆಳವಣಿಗೆಗೆ ಪೂರಕವಾಗಿಲ್ಲ ಅಂದುಕೊಂಡೆ.ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ ಎಂದರು.
ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಭೇಟಿಯಾಗಿ ಚರ್ಚಿ ಸಿದೆ ಎಂಬುದೆಲ್ಲಾ ಸುಳ್ಳು. ಬೆಳಿಗ್ಗೆ ನೇರವಾಗಿ ಶಿವಕುಮಾರ್ ನಿವಾಸಕ್ಕೆ ತೆರಳಿದೆ. ನಂತರ ಮುಖ್ಯಮಂತ್ರಿ ನಿವಾಸಕ್ಕೂ ಹೋಗಿದ್ದೆ. ಆ ಮೂಲಕ, ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇ ನೆ. ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡುವುದೇ ಉದ್ದೇಶ ಎಂದರು
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…