Featured

ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ..: ಬಿ.ವೈ. ವಿಜಯೇಂದ್ರ -Vishwanews24

ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ..: ಬಿ.ವೈ. ವಿಜಯೇಂದ್ರ -Vishwanews24

ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು..

ಶಿವಮೊಗ್ಗ: ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ. ಅದರ ಬದಲು ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಎರಡು ಪೆಗ್ ಬೇಕು ಎಂಬ ಹೇಳಿಕೆಗಳಿಗೆ ತಿರುಗೇಟು ನೀಡಿದರು.

ಬಹಳಷ್ಟು ಜನ ಎಲುಬಿಲ್ಲದ ನಾಲಿಗೆ ರೀತಿ ವರ್ತಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ವಾಜಪೇಯಿಯಂತಹ ನಾಯಕರ ಬಗ್ಗೆ ಮಾತನಾಡುವುದು, ಯಾವುದೇ ಪಕ್ಷದವರಿಗೆ ಶೋಭೆ ತರುವುದಿಲ್ಲ ಎಂದರು.

ವರಿಷ್ಠರು ನಿರ್ಧರಿಸುತ್ತಾರೆ: ಯಡಿಯೂರಪ್ಪ ಅವರು ಹಿಂದೆ ರಾಜ್ಯದಲ್ಲಿ ಹೋರಾಟ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು, ಮಂತ್ರಿಯಾಗಬೇಕು, ಮುಖ್ಯಮಂತ್ರಿಯಾಗಬೇಕೆಂ ಉದ್ದೇಶವಿಟ್ಟುಕೊಂಡು ಹೋರಾಟ ಮಾಡಲಿಲ್ಲ. ರಾಘವೇಂದ್ರ ಅವರಾಗಲಿ, ನಾನಾಗಲಿ ಯಾವುದೇ ಸ್ಥಾನ ಗುರುತಿಸಿಕೊಂಡು ಕೆಲಸ ಮಾಡ್ತಿಲ್ಲ. ಮಾಡುತ್ತಿರುವ ಕೆಲಸವನ್ನು ಜನ ಗುರುತಿಸಬೇಕು. ನಾವಾಗಿಯೇ ಮಂತ್ರಿಯಾಗಬೇಕು, ಪಕ್ಷದ ರಾಜ್ಯಾಧ್ಯಕ್ಷ ಆಗಬೇಕು ಎನ್ನುವಂತಹ ಪ್ರಶ್ನೆ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಯಾವುದೇ ಪ್ರಾದೇಶಿಕ ಪಕ್ಷವಲ್ಲ. ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಇದ್ದಾರೆ. ಯಾವಾಗ ಯಾವ ಸ್ಥಾನಮಾನ ಕೊಡಬೇಕು ಎಂಬುದನ್ನ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಹೇಳಿದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 hour ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

4 hours ago