Featured

ಯಾವ ಪ್ರತಿಭಟನೆ ಮಾಡುವಂತಿಲ್ಲ, ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ : ಕಮಲ್ ಪಂಥ್ ಎಚ್ಚರಿಕೆ -Vishwanews24

ಯಾವ ಪ್ರತಿಭಟನೆ ಮಾಡುವಂತಿಲ್ಲ, ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ : ಕಮಲ್ ಪಂಥ್ ಎಚ್ಚರಿಕೆ -Vishwanews24

ಬೆಂಗಳೂರು: ಯಾರಾದರೂ ಚೇಷ್ಟೆ ಮಾಡಿದರೆ ಅವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಸಿದ್ದಾರೆ.

ನಾಳೆಯಿಂದ ಸಾರಿಗೆ ನೌಕರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರೋಟೋಕಾಲ್ ಜಾರಿಯಲ್ಲಿದೆ. ಯಾವ ಪ್ರತಿಭಟನೆ ಮಾಡುವಂತಿಲ್ಲ. ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ ಎಂದು ವಾರ್ನ್ ಮಾಡಿದ್ದಾರೆ.

ಎಲ್ಲ ಬಂದೋಬಸ್ತ್‍ಗೂ ನಾವು ತಯಾರಾಗಿದ್ದೀವಿ. ಯಾರಾದ್ರೂ ಚೇಷ್ಟೆ ಮಾಡಿದ್ರೆ ಅವರನ್ನ ಯಾವುದೇ ಕಾರಣಕ್ಕೂ ಬಿಡಲ್ಲ. ಕರ್ತವ್ಯಕ್ಕೆ ಹಾಜರಾಗುವವರಿಗೆ ಆರ್ಮ್ ಎಸ್ಕಾರ್ಟ್ ನಲ್ಲಿ ಭದ್ರತೆ ಕೊಡ್ತೀವಿ. ಡ್ಯೂಟಿಗೆ ಬರೋದು ಬಿಡೊದು ಅವರ ಡಿಪಾರ್ಟ್ಮೆಂಟ್ ಗೆ ಸಂಬಂಧಿಸಿದ್ದು ಎಂದು ಅವರು ತಿಳಿಸಿದ್ದಾರೆ.

ರಸ್ತೆಗಿಳಿದು ಕಲ್ಲು ತೂರಾಟ ರಸ್ತೆ ತಡೆ ಮಾಡಿದ್ರೆ ಅದಕ್ಕೆ ತಕ್ಕ ಶಾಸ್ತಿ ಮಾಡ್ತೀವಿ. 21 ನೇ ತಾರೀಕಿನವರೆಗೇ ಕೋವಿಡ್ ಪ್ರೋಟೋಕಾಲ್ ಇದೆ. ಈಗಾಗಲೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆದಿದೆ. ನಾಳೆ ಬಸ್ ಇಲ್ಲದಿದ್ದರೆ ಖಾಸಗಿಯವರು ಸಹಕಾರ ನೀಡಿದ್ರೆ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಾಗಿ ಕಮಲ್ ಪಂಥ್ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ! Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

7 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

7 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

11 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago