ಯುಎಇ ನಲ್ಲಿ ಟಿ20 ವಿಶ್ವಕಪ್: ಅಕ್ಟೋಬರ್ 17 ರಿಂದ ಆರಂಭ -Vishwanews24

ಯುಎಇ ನಲ್ಲಿ ಟಿ20 ವಿಶ್ವಕಪ್: ಅಕ್ಟೋಬರ್ 17 ರಿಂದ ಆರಂಭ -Vishwanews24

ಮುಂಬೈ: ಭಾರತದಲ್ಲಿ ನಡೆಯಬೇಕಿದ್ದ ಟಿ20 ಮಾದರಿಯ ವಿಶ್ವಕಪ್ ಕೂಟ ಇದೀಗ ಯುನೈಟೆಟ್ ಅರಬ್ ಎಮಿರೇಟ್ಸ್ ಗೆ ಸ್ಥಳಾಂತರವಾಗಿದೆ. ಕೂಟ ಯುಎಇನಲ್ಲಿ ನಡೆದರೂ ಕೂಟದ ಎಲ್ಲಾ ಹಕ್ಕುಗಳು ಬಿಸಿಸಿಐ ಬಳಿಯೇ ಇರಲಿದೆ.

ಟಿ20 ವಿಶ್ವಕಪ್ ಕೂಟವು ಅಕ್ಟೋಬರ್ 17ರಂದು ಆರಂಭವಾಗಲಿದ್ದು, ನವೆಂಬರ್ 14ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಭಾರತದಲ್ಲಿ ಕೋವಿಡ್ 19 ಸೋಂಕಿನ ಸಂಕಟ ಇನ್ನೂ ಕಡಿಮೆಯಾಗದ ಕಾರಣ ಬಿಸಿಸಿಐ ದೇಶದ ಹೊರಗಡೆ ಕೂಟವನ್ನು ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಐಸಿಸಿ ಬಳಿ ಒಂದು ತಿಂಗಳ ಸಮಯಾವಕಾಶ ಪಡೆದಿದ್ದ ಬಿಸಿಸಿಐ, ಇದೀಗ ಯುಎಇ ನಲ್ಲಿ ಕೂಟ ನಡೆಸಲು ತೀರ್ಮಾನಿಸಿದೆ.

ವಿಶ್ವಕಪ್ ಕೂಟ ಆಯೋಜನೆಯ ಹಕ್ಕು ಬಿಸಿಸಿಐ ಬಳಿ ಇರುವ ಕಾರಣ ಕೂಟ ಬಿಸಿಸಿಐ ಆಯೋಜನೆಯಲ್ಲಿಯೇ ನಡೆಯಲಿದೆ. ಪಂದ್ಯಾವಳಿ ಎಲ್ಲಿ ನಡೆದರೂ ಕೂಟದ ಆಯೋಜಕರೂ ಬಿಸಿಸಿಐ ಆಗಿರಲಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು.

ಕೋವಿಡ್ ಕಾರಣದಿಂದ ಅರ್ಧದಲ್ಲಿ ಸ್ಥಗಿತವಾಗಿರುವ ಐಪಿಎಲ್ ಕೂಟ ಯುಎಇ ನಲ್ಲಿ ನಡೆಯಲಿದೆ. ಸಪ್ಟೆಂಬರ್ 19ರಿಂದ ಅಕ್ಟೋಬರ್ 15ರವರೆಗೆ ಐಪಿಎಲ್ ನಡೆಯಲಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

12 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

22 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

40 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

44 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

52 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago