Featured

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ : ಟಿಕೆಟ್ ದರ ಹೆಚ್ಚಿಸಿದ ಖಾಸಗಿ ಬಸ್‌ಗಳು – vishwanews24

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ : ಟಿಕೆಟ್ ದರ ಹೆಚ್ಚಿಸಿದ ಖಾಸಗಿ ಬಸ್‌ಗಳು

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ ಮುಟ್ಟಿದೆ. ಹಬ್ಬದ ಹಿನ್ನೆಲೆ ಖಾಸಗಿ ಬಸ್ ಏಜೆನ್ಸಿಗಳು ಟಿಕೆಟ್ ದರ ಹೆಚ್ಚಿಸಿದ್ದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ.

ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು 2-3 ಪಟ್ಟು ದರ ಹೆಚ್ಚಳ ಮಾಡಿದ್ದಾರೆ. ಬೆಂಗಳೂರು – ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಹಲವು ಮಾರ್ಗಗಳಲ್ಲಿ ದರ ಏರಿಕೆ ಮಾಡಲಾಗಿದೆ.

ಈಗ ದರ ಎಷ್ಟಿದೆ?
ಬೆಂಗಳೂರು – ಮಂಗಳೂರು:
600 ರೂ. – 2,999 ರೂ.

ಬೆಂಗಳೂರು – ಧಾರವಾಡ/ಹುಬ್ಬಳ್ಳಿ:
400-1,300 ರೂ. – 4,500 ರೂ.

ಇದನ್ನೂ ಓದಿ: 

ಬೆಂಗಳೂರು – ಶಿವಮೊಗ್ಗ:
400 ರೂ. – 2,799 ರೂ.

ಬೆಂಗಳೂರು – ಧರ್ಮಸ್ಥಳ:
500 ರೂ. – 3,600 ರೂ

ಬೆಂಗಳೂರು-ಮೈಸೂರು:
350 ರೂ. – 2,500 ರೂ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

18 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

21 hours ago