ನವದೆಹಲಿ: ಯುಗಾದಿ ಹಬ್ಬದ ಸಂಭ್ರಮಕ್ಕೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಭಾಶಯವನ್ನು ತಿಳಿಸಿದ್ದಾರೆ.
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದು ಮೋದಿ ಟ್ವೀಟ್ ಮಾಡುವ ಮೂಲಕವಾಗಿ ಶುಭಾಶಯ ತಿಳಿಸಿದ್ದಾರೆ.
ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕವಾಗಿ ದೇಶದ ಜನರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಮೋದಿ ತಿಳಿಸಿದ್ದಾರೆ.
ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯವನ್ನು ಬಿಎಸ್ವೈ ಕೊರಿದ್ದಾರೆ. ಯುಗಾದಿ ಹಬ್ಬದಂದು ಎಲ್ಲರಿಗೂ ಸುಖ- ಶಾಂತಿ ನೆಮ್ಮದಿ ಸಿಗಲಿ. ಕೊವೀಡ್ ನಿಯಂತ್ರಣಕ್ಕೆ 18 ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ. 18 ರಂದು ಎಲ್ಲಾ ಪಕ್ಷದ ನಾಯಕರ ಜೊತೆ ಚೆರ್ಚ ಮಾಡಿ ನಿರ್ಧಾರ ಮಾಡುತ್ತೆವೆ. ಸಾರ್ವಜನಿಕರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಬೇಕು. ಸಲಹಾ ಸಮಿತಿ ಮೇ 2 ರಂದು ಕೊವೀಡ್ ಸಂಖ್ಯೆ ಜಾಸ್ತಿಯಾಗುತ್ತೆ ಎಂದು ಹೇಳಿದೆ ಎಂದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…