ಬೆಂಗಳೂರು: ಯಗಾದಿ ಹಾಗೂ ರಂಜಾನ್ ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದ್ದು, ವಿಶೇಷ ರಿಯಾಯಿತಿಯನ್ನು ಘೋಷಿಸಿದೆ.
ಮಾ.18, 19 ಹಾಗೂ 20ರಂದು ಬೆಂಗಳೂರಿನಿಂದ ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ಒಟ್ಟು 2,000 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ. ಜೊತೆಗೆ ಹಬ್ಬದ ಹಿನ್ನೆಲೆ ವಿಶೇಷ ರಿಯಾಯಿತಿಯನ್ನು ನೀಡಿದೆ.
ಬಸ್ ಬುಕ್ ಮಾಡುವಾಗ ನಾಲ್ಕು ಹಾಗೂ ಹೆಚ್ಚಿನ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ ನೀಡಲಾಗಿದೆ. ಜೊತೆಗೆ ಹೋಗುವ ಮತ್ತು ಬರುವ ಟಿಕೆಟ್ ಒಟ್ಟಾಗಿ ಬುಕ್ ಮಾಡಿದರೆ 10% ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…