ಬೆಂಗಳೂರು: ಯಗಾದಿ ಹಾಗೂ ರಂಜಾನ್ ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದ್ದು, ವಿಶೇಷ ರಿಯಾಯಿತಿಯನ್ನು ಘೋಷಿಸಿದೆ.
ಮಾ.18, 19 ಹಾಗೂ 20ರಂದು ಬೆಂಗಳೂರಿನಿಂದ ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ಒಟ್ಟು 2,000 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ. ಜೊತೆಗೆ ಹಬ್ಬದ ಹಿನ್ನೆಲೆ ವಿಶೇಷ ರಿಯಾಯಿತಿಯನ್ನು ನೀಡಿದೆ.
ಬಸ್ ಬುಕ್ ಮಾಡುವಾಗ ನಾಲ್ಕು ಹಾಗೂ ಹೆಚ್ಚಿನ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ ನೀಡಲಾಗಿದೆ. ಜೊತೆಗೆ ಹೋಗುವ ಮತ್ತು ಬರುವ ಟಿಕೆಟ್ ಒಟ್ಟಾಗಿ ಬುಕ್ ಮಾಡಿದರೆ 10% ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ:
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…